Advertisement
ಸುದ್ದಿಗಳು

ಜಗತ್ತಿನ ಅತ್ಯಂತ ದುಬಾರಿ ಹಣ್ಣು ಯಾವುದು ಎಂದು ಗೊತ್ತಾ?

Share

ಯುಬಾರಿ ಕಿಂಗ್ ಕಲ್ಲಂಗಡಿ. ಈ ಹೆಸರನ್ನು ಕೇಳಿದಿರಾ?. ಇದು ಯಾವುದೋ ಊರಿನ ಹೆಸರಲ್ಲ ಬದಲಾಗಿ ಇದು ಜಪಾನ್ನ ಹೊಕ್ಕೈಡೋ ದ್ವೀಪದ ಯುಬಾರಿ ಪ್ರದೇಶದಲ್ಲಿ ಮಾತ್ರ ಈ ಹಣ್ಣನ್ನು ಬೆಳೆಸಲಾಗುತ್ತದೆ. ಜಗತ್ತಿನ ಅತ್ಯಂತ ದುಬಾರಿ ಹಣ್ಣು ಎಂಬ ಹೆಗ್ಗಳಿಕೆ ಇರುವ ಹಣ್ಣಾಗಿದೆ.

ಸಾಮಾನ್ಯವಾಗಿ ಈ ಹಣ್ಣನ್ನು ನೋಡಲು ಕಲ್ಲಂಗಡಿ ಹಣ್ಣಿನಂತೆ ಇದೆ. ಇದು ದುಂಡಾಗಿದ್ದು, ಮೇಲ್ಭಾಗದಲ್ಲಿ ಜಾಲರಿಯಂತಿರುವ ವಿನ್ಯಾಸ ಇದೆ. ಇದರ ತಿರುಳು ಅತ್ಯಂತ ಮೃದುವಾಗಿದ್ದು, ಅಸಾಧಾರಣ ಸಿಹಿತನ ಹೊಂದಿರುವುದರಿಂದ ಜಪಾನಿನಲ್ಲಿ ಇದು ಐಷಾರಾಮಿ ಉತ್ವನ್ನವಾಗಿದೆ. ಈ ಹಣ್ಣಿನ ಉತ್ಪಾದನಾ ಸಂಖ್ಯೆ ಕಡಿಮೆ ಇರುವುದರಿಂ ಬೇಡಿಕೆ ಹೆಚ್ಚಾಗಿದೆ.

Advertisement

ಇದನ್ನು ತೆರೆದ ಹೊಲದಲ್ಲಿ ಬೆಳೆಸಲು ಆಗುವುದಿಲ್ಲ. ಸಂಪೂರ್ಣ ನಿಯಂತ್ರಿತ ವಾತಾವರಣದಲ್ಲ ನೀರು ತಾಪಮಾನ ಮತ್ತು ಮಣ್ಣಿನ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಪರಿಶೀಲಿಸಿ ಬೆಳೆಸಲಾಗುತ್ತದೆ. ಆದುದರಿಂದ ಇದನ್ನು ಯುಬಾರಿ ಪ್ರದೇಶದಲ್ಲಿ ಬೆಳೆಸಲಾಗುತ್ತದೆ. ಯಾಕೆಂದರೆ ಇಲ್ಲಿ ಜ್ವಾಲಾಮುಖಿ ಮಣ್ಣಿನಲ್ಲಿ ಹಗಲು-ರಾತ್ರಿ ತಾಪಮಾನದಲ್ಲಿ ಇರುವ ವ್ಯತ್ಯಾಸವೇ ಕಾರಣವಾಗಿದೆ. ಈ ವಿಶೇಷ ಹಣ್ಣಿನ ಬೆಲೆ ಅಂತೂ ಕೇಳಿದರೆ ಶಾಕ್ ಆಗ್ತಿರಾ? ಒಂದು ಜೋಡಿ ಯುಬಾರಿ ಕಿಂಗ್ ಕಲ್ಲಂಗಡಿಗಳು ಸುಮಾರು 33 ರಿಂದ 35 ಲಕ್ಷ ರೂಗಳವರೆಗೆ ಮಾರಾಟವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

5 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

11 hours ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

11 hours ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

21 hours ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

1 day ago