Advertisement
ಸುದ್ದಿಗಳು

ಜಗತ್ತಿನ ಅತ್ಯಂತ ದುಬಾರಿ ಹಣ್ಣು ಯಾವುದು ಎಂದು ಗೊತ್ತಾ?

Share

ಯುಬಾರಿ ಕಿಂಗ್ ಕಲ್ಲಂಗಡಿ. ಈ ಹೆಸರನ್ನು ಕೇಳಿದಿರಾ?. ಇದು ಯಾವುದೋ ಊರಿನ ಹೆಸರಲ್ಲ ಬದಲಾಗಿ ಇದು ಜಪಾನ್ನ ಹೊಕ್ಕೈಡೋ ದ್ವೀಪದ ಯುಬಾರಿ ಪ್ರದೇಶದಲ್ಲಿ ಮಾತ್ರ ಈ ಹಣ್ಣನ್ನು ಬೆಳೆಸಲಾಗುತ್ತದೆ. ಜಗತ್ತಿನ ಅತ್ಯಂತ ದುಬಾರಿ ಹಣ್ಣು ಎಂಬ ಹೆಗ್ಗಳಿಕೆ ಇರುವ ಹಣ್ಣಾಗಿದೆ.

ಸಾಮಾನ್ಯವಾಗಿ ಈ ಹಣ್ಣನ್ನು ನೋಡಲು ಕಲ್ಲಂಗಡಿ ಹಣ್ಣಿನಂತೆ ಇದೆ. ಇದು ದುಂಡಾಗಿದ್ದು, ಮೇಲ್ಭಾಗದಲ್ಲಿ ಜಾಲರಿಯಂತಿರುವ ವಿನ್ಯಾಸ ಇದೆ. ಇದರ ತಿರುಳು ಅತ್ಯಂತ ಮೃದುವಾಗಿದ್ದು, ಅಸಾಧಾರಣ ಸಿಹಿತನ ಹೊಂದಿರುವುದರಿಂದ ಜಪಾನಿನಲ್ಲಿ ಇದು ಐಷಾರಾಮಿ ಉತ್ವನ್ನವಾಗಿದೆ. ಈ ಹಣ್ಣಿನ ಉತ್ಪಾದನಾ ಸಂಖ್ಯೆ ಕಡಿಮೆ ಇರುವುದರಿಂ ಬೇಡಿಕೆ ಹೆಚ್ಚಾಗಿದೆ.

ಇದನ್ನು ತೆರೆದ ಹೊಲದಲ್ಲಿ ಬೆಳೆಸಲು ಆಗುವುದಿಲ್ಲ. ಸಂಪೂರ್ಣ ನಿಯಂತ್ರಿತ ವಾತಾವರಣದಲ್ಲ ನೀರು ತಾಪಮಾನ ಮತ್ತು ಮಣ್ಣಿನ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ಪರಿಶೀಲಿಸಿ ಬೆಳೆಸಲಾಗುತ್ತದೆ. ಆದುದರಿಂದ ಇದನ್ನು ಯುಬಾರಿ ಪ್ರದೇಶದಲ್ಲಿ ಬೆಳೆಸಲಾಗುತ್ತದೆ. ಯಾಕೆಂದರೆ ಇಲ್ಲಿ ಜ್ವಾಲಾಮುಖಿ ಮಣ್ಣಿನಲ್ಲಿ ಹಗಲು-ರಾತ್ರಿ ತಾಪಮಾನದಲ್ಲಿ ಇರುವ ವ್ಯತ್ಯಾಸವೇ ಕಾರಣವಾಗಿದೆ. ಈ ವಿಶೇಷ ಹಣ್ಣಿನ ಬೆಲೆ ಅಂತೂ ಕೇಳಿದರೆ ಶಾಕ್ ಆಗ್ತಿರಾ? ಒಂದು ಜೋಡಿ ಯುಬಾರಿ ಕಿಂಗ್ ಕಲ್ಲಂಗಡಿಗಳು ಸುಮಾರು 33 ರಿಂದ 35 ಲಕ್ಷ ರೂಗಳವರೆಗೆ ಮಾರಾಟವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

4 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

4 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

14 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

15 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

1 day ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

1 day ago