Advertisement
ಸುದ್ದಿಗಳು

ಚಳಿಗಾಲದಲ್ಲಿ ಹೆಚ್ಚು ನೀರು ಕುಡಿಯಲೇ ಬೇಕು… ಯಾಕೆ ಗೊತ್ತಾ?

Share

ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುವುದರಿಂದ ದೇಹವು ರೋಗಗಳಿಗೆ ಗುರಿಯಾಗಬಹುದು ಯಾಕೆ ಗೊತ್ತಾ?. ನಮ್ಮ ದೇಹದಲ್ಲಿ ನೀರಿನಾಂಶವು ಕಡಿಮೆಯಾಗುತ್ತಿದ್ದಂತೆ ದೇಹವು ನಿರ್ಜಲೀಕರಣಕೊಳ್ಳುತ್ತದೆ. ಇದರಿಂದ ಸ್ನಾಯುಗಳ ಒತ್ತಡ, ರಕ್ತ ಪೂರೈಕೆ ಕಡಿಮೆ ಮಾಡುತ್ತದೆ ಮತ್ತು ಸ್ನಾಯುಗಳ ಚಲನೆಯ ಮೇಲೆ ಪರಿಣಾಮ ಬೀರುತ್ತದೆ. ಸೋಡಿಯಂ , ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ಸೇರಿದಂತೆ ಪೋಷಣೆಯ ಕೊರತೆಯು ನರಗಳು ಮತ್ತು ಸ್ನಾಯುಗಳನ್ನು ದುರ್ಬಲಗೊಳಿಸುತ್ತದೆ.

ಈ ಚಳಿಗಾಲದಲ್ಲಿ ಎಲ್ಲರಿಗೂ ಬಾಯಾರಿಕೆ ಕಡಿಮೆ. ಇದರಿಂದ ಒಣ ಚರ್ಮ, ತುಟಿಗಳು ಒಡೆದುಹೋಗುವುದು, ತಲೆ ಭಾರವಾಗುವುದು ಮತ್ತು ಕ್ರಮೇಣ ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ. ಮಾತ್ರವಲ್ಲ ಎಲ್ಲಕ್ಕಿಂತ ಮೊದಲು ದೇಹದಲ್ಲಿರುವ ನರಗಳ ಮೇಲೆ ಹೆಚ್ಚು ಪರಿಣಾಮವನ್ನು ಬೀರುತ್ತದೆ.ದೇಹದಲ್ಲಿ ನೀರು ಕಡಿಮೆಯಾದಾಗ ನರಗಳು ತಮ್ಮ ಕೆಲಸವನ್ನು ನಿಧಾನಗೊಳಿಸುತ್ತದೆ. ಇದರಿಂದ, ರಕ್ತ ದಪ್ಪವಾಗುತ್ತದೆ, ರಕ್ತ ಪರಿಚಲನೆ ನಿಧಾನವಾಗುತ್ತದೆ. ಸ್ನಾಯುಗಳ ಒತ್ತಡ, ಬಿಗಿತ ಮತ್ತು ಕೈ ಮತ್ತು ಪಾದಗಳಲ್ಲಿ ಜುಮ್ಮೆನಿಸುವಿಕೆ ಈ ಎಲ್ಲ ಸಮಸ್ಯೆಗಳು ಬಂದೇ ಬರುತ್ತದೆ.

ಆದುರಿಂದ ಚಳಿಗಾಲ ಇರಲಿ ಬೇಸಿಗೆ ಕಾಲವಿರಲಿ ನೀರು ಕುಡಿಯುವುದನ್ನು ಕಡಿಮೆ ಮಾಡಲೇ ಬಾರದು. ಒಂದು ವೇಳೇ ಬಾಯಾರಿಕೆ ಇಲ್ಲ ಎಂದು ನೀರು ಕಡಿಮೆ ಮಾಡಿದರೆ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

16 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

4 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago