Advertisement
ಮಾಹಿತಿ

ನಿಮಗೆ ಕೃಷಿ ಡಿಪ್ಲೋಮ ಮಾಡುವ ಆಸೆ ಇದ್ಯಾ..? | 10ನೇ ತರಗತಿ ಪಾಸ್​ ಆದವರೂ ಅರ್ಜಿ ಸಲ್ಲಿಸಿಬಹುದು |

Share

ಅಗ್ರಿಕಲ್ಚರ್‌ ಬಿಎಸ್ಸಿ‌  ಮಾಡಲು ಮನಸ್ಸಿದ್ದರು ಸಿಇಟಿ ಬರೆದು ರೇಂಕ್ ತೆಗೆದು ಸೀಟು ತೆಗೆದುಕೊಳ್ಳುವುದೆಂದರೆ ಎಲ್ಲರಿಗೂ ಆಗದ ಕೆಲಸ. ಆದ್ರೆ ಎಷ್ಟೋ ವಿದ್ಯಾರ್ಥಿಗಳಿಗೆ ಕೃಷಿ(Agriculture) ಸಂಬಂಧಿತ ಕೋರ್ಸ್‌ ಮಾಡಬೇಕು ಅನ್ನುವ ಆಸೆ ಇರುತ್ತದೆ. ಯಾರಿಗೆಲ್ಲಾ ಈ ಕನಸು ಇದೆಯೋ ಅವರೆಲ್ಲಾ ಈಗ ನನಸು ಮಾಡಿಕೊಳ್ಳಬಹುದು. 2024 ಹಾಗೂ 25ನೇ ವರ್ಷದ ಕೋರ್ಸ್​ಗೆ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(Agricultural university Bengaluru) ಅಧಿಸೂಚನೆ ಹೊರಡಿಸಿದೆ. ಹೊರಡಿಸಿದ ಅಧಿಸೂಚನೆ ಪ್ರಕಾರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೀವೂ ಕೂಡ ಅಗ್ರಿಕಲ್ಚರ್​ ಸಂಬಂಧಿತ ಕೋರ್ಸ್(Agriculture Diploma)​ ಮಾಡಲು ಆಸಕ್ತಿ ಹೊಂದಿದ್ದರೆ ಈ ಕೋರ್ಸ್​ಗೆ ಸೇರಿಕೊಳ್ಳಬಹುದು. ಅದಕ್ಕೂ ಮುನ್ನ ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ.

Advertisement
Advertisement
Advertisement
Advertisement

Advertisement

ಕನ್ನಡ ಮಾಧ್ಯಮದಲ್ಲಿ ನೀವು ಈ ಕೋರ್ಸ್​  ಮಾಡಬಹುದಾಗಿದೆ. ಈ ಕೋರ್ಸ್​ನಲ್ಲಿ ನಾಲ್ಕು ಸೆಮಿಸ್ಟರ್​ಗಳು ಇರುತ್ತದೆ. ಅದನ್ನಾಧರಿಸಿ ನೀವು ಈ ಕೋರ್ಸ್​ಗೆ ಸೇರಿಕೊಳ್ಳಬಹುದು. ಈ ಕೋರ್ಸ್​ಗೆ ಸೇರಿಕೊಳ್ಳಲು ನೀವು ಹತ್ತನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ 45 ಪ್ರತಿಷತ ಅಂಕ ಗಳಿಸಿರಬೇಕಾಗುತ್ತದೆ. ಮೆರಿಟ್ ಆಧಾರದ ಮೇಲೆ ರೋಸ್ಟರ್​ ಪದ್ಧತಿ ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಲಾಗುವುದು. ಆಯ್ಕೆ ಆದ ವಿದ್ಯಾರ್ಥಿಗಳಿಗೆ ಪತ್ರ ಹಾಗೂ ವೆಬ್​ಸೈಟ್​ ಮೂಲಕ ನೀವು ಆಯ್ಕೆ ಆಗಿದ್ದೀರಾ ಎನ್ನುವುದನ್ನು ತಿಳಿಸಲಾಗುವುದು. ಸಾಮಾನ್ಯ ವರ್ಗದವರಿಗೆ 500 ರೂ ಶುಲ್ಕವಿರುತ್ತದೆ. ಶುಲ್ಕ ಕಟ್ಟಲು ದಿನಾಂಕ 11 .8. 2024 ಕೊನೆ ದಿನವಾಗಿರುತ್ತದೆ. ಈ ದಿನಾಂಕಕ್ಕೂ ಮುನ್ನ ನೀವು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕಾಗುತ್ತದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

11 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago