Advertisement
ಮಾಹಿತಿ

ನಿಮಗೆ ಕೃಷಿ ಡಿಪ್ಲೋಮ ಮಾಡುವ ಆಸೆ ಇದ್ಯಾ..? | 10ನೇ ತರಗತಿ ಪಾಸ್​ ಆದವರೂ ಅರ್ಜಿ ಸಲ್ಲಿಸಿಬಹುದು |

Share

ಅಗ್ರಿಕಲ್ಚರ್‌ ಬಿಎಸ್ಸಿ‌  ಮಾಡಲು ಮನಸ್ಸಿದ್ದರು ಸಿಇಟಿ ಬರೆದು ರೇಂಕ್ ತೆಗೆದು ಸೀಟು ತೆಗೆದುಕೊಳ್ಳುವುದೆಂದರೆ ಎಲ್ಲರಿಗೂ ಆಗದ ಕೆಲಸ. ಆದ್ರೆ ಎಷ್ಟೋ ವಿದ್ಯಾರ್ಥಿಗಳಿಗೆ ಕೃಷಿ(Agriculture) ಸಂಬಂಧಿತ ಕೋರ್ಸ್‌ ಮಾಡಬೇಕು ಅನ್ನುವ ಆಸೆ ಇರುತ್ತದೆ. ಯಾರಿಗೆಲ್ಲಾ ಈ ಕನಸು ಇದೆಯೋ ಅವರೆಲ್ಲಾ ಈಗ ನನಸು ಮಾಡಿಕೊಳ್ಳಬಹುದು. 2024 ಹಾಗೂ 25ನೇ ವರ್ಷದ ಕೋರ್ಸ್​ಗೆ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(Agricultural university Bengaluru) ಅಧಿಸೂಚನೆ ಹೊರಡಿಸಿದೆ. ಹೊರಡಿಸಿದ ಅಧಿಸೂಚನೆ ಪ್ರಕಾರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೀವೂ ಕೂಡ ಅಗ್ರಿಕಲ್ಚರ್​ ಸಂಬಂಧಿತ ಕೋರ್ಸ್(Agriculture Diploma)​ ಮಾಡಲು ಆಸಕ್ತಿ ಹೊಂದಿದ್ದರೆ ಈ ಕೋರ್ಸ್​ಗೆ ಸೇರಿಕೊಳ್ಳಬಹುದು. ಅದಕ್ಕೂ ಮುನ್ನ ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ.

ಕನ್ನಡ ಮಾಧ್ಯಮದಲ್ಲಿ ನೀವು ಈ ಕೋರ್ಸ್​  ಮಾಡಬಹುದಾಗಿದೆ. ಈ ಕೋರ್ಸ್​ನಲ್ಲಿ ನಾಲ್ಕು ಸೆಮಿಸ್ಟರ್​ಗಳು ಇರುತ್ತದೆ. ಅದನ್ನಾಧರಿಸಿ ನೀವು ಈ ಕೋರ್ಸ್​ಗೆ ಸೇರಿಕೊಳ್ಳಬಹುದು. ಈ ಕೋರ್ಸ್​ಗೆ ಸೇರಿಕೊಳ್ಳಲು ನೀವು ಹತ್ತನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ 45 ಪ್ರತಿಷತ ಅಂಕ ಗಳಿಸಿರಬೇಕಾಗುತ್ತದೆ. ಮೆರಿಟ್ ಆಧಾರದ ಮೇಲೆ ರೋಸ್ಟರ್​ ಪದ್ಧತಿ ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಲಾಗುವುದು. ಆಯ್ಕೆ ಆದ ವಿದ್ಯಾರ್ಥಿಗಳಿಗೆ ಪತ್ರ ಹಾಗೂ ವೆಬ್​ಸೈಟ್​ ಮೂಲಕ ನೀವು ಆಯ್ಕೆ ಆಗಿದ್ದೀರಾ ಎನ್ನುವುದನ್ನು ತಿಳಿಸಲಾಗುವುದು. ಸಾಮಾನ್ಯ ವರ್ಗದವರಿಗೆ 500 ರೂ ಶುಲ್ಕವಿರುತ್ತದೆ. ಶುಲ್ಕ ಕಟ್ಟಲು ದಿನಾಂಕ 11 .8. 2024 ಕೊನೆ ದಿನವಾಗಿರುತ್ತದೆ. ಈ ದಿನಾಂಕಕ್ಕೂ ಮುನ್ನ ನೀವು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕಾಗುತ್ತದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

6 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

10 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

10 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

10 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

10 hours ago

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

1 day ago