ಮಾಹಿತಿ

ನಿಮಗೆ ಕೃಷಿ ಡಿಪ್ಲೋಮ ಮಾಡುವ ಆಸೆ ಇದ್ಯಾ..? | 10ನೇ ತರಗತಿ ಪಾಸ್​ ಆದವರೂ ಅರ್ಜಿ ಸಲ್ಲಿಸಿಬಹುದು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಗ್ರಿಕಲ್ಚರ್‌ ಬಿಎಸ್ಸಿ‌  ಮಾಡಲು ಮನಸ್ಸಿದ್ದರು ಸಿಇಟಿ ಬರೆದು ರೇಂಕ್ ತೆಗೆದು ಸೀಟು ತೆಗೆದುಕೊಳ್ಳುವುದೆಂದರೆ ಎಲ್ಲರಿಗೂ ಆಗದ ಕೆಲಸ. ಆದ್ರೆ ಎಷ್ಟೋ ವಿದ್ಯಾರ್ಥಿಗಳಿಗೆ ಕೃಷಿ(Agriculture) ಸಂಬಂಧಿತ ಕೋರ್ಸ್‌ ಮಾಡಬೇಕು ಅನ್ನುವ ಆಸೆ ಇರುತ್ತದೆ. ಯಾರಿಗೆಲ್ಲಾ ಈ ಕನಸು ಇದೆಯೋ ಅವರೆಲ್ಲಾ ಈಗ ನನಸು ಮಾಡಿಕೊಳ್ಳಬಹುದು. 2024 ಹಾಗೂ 25ನೇ ವರ್ಷದ ಕೋರ್ಸ್​ಗೆ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(Agricultural university Bengaluru) ಅಧಿಸೂಚನೆ ಹೊರಡಿಸಿದೆ. ಹೊರಡಿಸಿದ ಅಧಿಸೂಚನೆ ಪ್ರಕಾರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೀವೂ ಕೂಡ ಅಗ್ರಿಕಲ್ಚರ್​ ಸಂಬಂಧಿತ ಕೋರ್ಸ್(Agriculture Diploma)​ ಮಾಡಲು ಆಸಕ್ತಿ ಹೊಂದಿದ್ದರೆ ಈ ಕೋರ್ಸ್​ಗೆ ಸೇರಿಕೊಳ್ಳಬಹುದು. ಅದಕ್ಕೂ ಮುನ್ನ ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ.

Advertisement

ಕನ್ನಡ ಮಾಧ್ಯಮದಲ್ಲಿ ನೀವು ಈ ಕೋರ್ಸ್​  ಮಾಡಬಹುದಾಗಿದೆ. ಈ ಕೋರ್ಸ್​ನಲ್ಲಿ ನಾಲ್ಕು ಸೆಮಿಸ್ಟರ್​ಗಳು ಇರುತ್ತದೆ. ಅದನ್ನಾಧರಿಸಿ ನೀವು ಈ ಕೋರ್ಸ್​ಗೆ ಸೇರಿಕೊಳ್ಳಬಹುದು. ಈ ಕೋರ್ಸ್​ಗೆ ಸೇರಿಕೊಳ್ಳಲು ನೀವು ಹತ್ತನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ 45 ಪ್ರತಿಷತ ಅಂಕ ಗಳಿಸಿರಬೇಕಾಗುತ್ತದೆ. ಮೆರಿಟ್ ಆಧಾರದ ಮೇಲೆ ರೋಸ್ಟರ್​ ಪದ್ಧತಿ ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಲಾಗುವುದು. ಆಯ್ಕೆ ಆದ ವಿದ್ಯಾರ್ಥಿಗಳಿಗೆ ಪತ್ರ ಹಾಗೂ ವೆಬ್​ಸೈಟ್​ ಮೂಲಕ ನೀವು ಆಯ್ಕೆ ಆಗಿದ್ದೀರಾ ಎನ್ನುವುದನ್ನು ತಿಳಿಸಲಾಗುವುದು. ಸಾಮಾನ್ಯ ವರ್ಗದವರಿಗೆ 500 ರೂ ಶುಲ್ಕವಿರುತ್ತದೆ. ಶುಲ್ಕ ಕಟ್ಟಲು ದಿನಾಂಕ 11 .8. 2024 ಕೊನೆ ದಿನವಾಗಿರುತ್ತದೆ. ಈ ದಿನಾಂಕಕ್ಕೂ ಮುನ್ನ ನೀವು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕಾಗುತ್ತದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

1 hour ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

2 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

12 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

12 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

15 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

15 hours ago