Advertisement
ಮಾಹಿತಿ

ನಿಮಗೆ ಕೃಷಿ ಡಿಪ್ಲೋಮ ಮಾಡುವ ಆಸೆ ಇದ್ಯಾ..? | 10ನೇ ತರಗತಿ ಪಾಸ್​ ಆದವರೂ ಅರ್ಜಿ ಸಲ್ಲಿಸಿಬಹುದು |

Share

ಅಗ್ರಿಕಲ್ಚರ್‌ ಬಿಎಸ್ಸಿ‌  ಮಾಡಲು ಮನಸ್ಸಿದ್ದರು ಸಿಇಟಿ ಬರೆದು ರೇಂಕ್ ತೆಗೆದು ಸೀಟು ತೆಗೆದುಕೊಳ್ಳುವುದೆಂದರೆ ಎಲ್ಲರಿಗೂ ಆಗದ ಕೆಲಸ. ಆದ್ರೆ ಎಷ್ಟೋ ವಿದ್ಯಾರ್ಥಿಗಳಿಗೆ ಕೃಷಿ(Agriculture) ಸಂಬಂಧಿತ ಕೋರ್ಸ್‌ ಮಾಡಬೇಕು ಅನ್ನುವ ಆಸೆ ಇರುತ್ತದೆ. ಯಾರಿಗೆಲ್ಲಾ ಈ ಕನಸು ಇದೆಯೋ ಅವರೆಲ್ಲಾ ಈಗ ನನಸು ಮಾಡಿಕೊಳ್ಳಬಹುದು. 2024 ಹಾಗೂ 25ನೇ ವರ್ಷದ ಕೋರ್ಸ್​ಗೆ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(Agricultural university Bengaluru) ಅಧಿಸೂಚನೆ ಹೊರಡಿಸಿದೆ. ಹೊರಡಿಸಿದ ಅಧಿಸೂಚನೆ ಪ್ರಕಾರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೀವೂ ಕೂಡ ಅಗ್ರಿಕಲ್ಚರ್​ ಸಂಬಂಧಿತ ಕೋರ್ಸ್(Agriculture Diploma)​ ಮಾಡಲು ಆಸಕ್ತಿ ಹೊಂದಿದ್ದರೆ ಈ ಕೋರ್ಸ್​ಗೆ ಸೇರಿಕೊಳ್ಳಬಹುದು. ಅದಕ್ಕೂ ಮುನ್ನ ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ.

Advertisement
Advertisement

Advertisement

ಕನ್ನಡ ಮಾಧ್ಯಮದಲ್ಲಿ ನೀವು ಈ ಕೋರ್ಸ್​  ಮಾಡಬಹುದಾಗಿದೆ. ಈ ಕೋರ್ಸ್​ನಲ್ಲಿ ನಾಲ್ಕು ಸೆಮಿಸ್ಟರ್​ಗಳು ಇರುತ್ತದೆ. ಅದನ್ನಾಧರಿಸಿ ನೀವು ಈ ಕೋರ್ಸ್​ಗೆ ಸೇರಿಕೊಳ್ಳಬಹುದು. ಈ ಕೋರ್ಸ್​ಗೆ ಸೇರಿಕೊಳ್ಳಲು ನೀವು ಹತ್ತನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ 45 ಪ್ರತಿಷತ ಅಂಕ ಗಳಿಸಿರಬೇಕಾಗುತ್ತದೆ. ಮೆರಿಟ್ ಆಧಾರದ ಮೇಲೆ ರೋಸ್ಟರ್​ ಪದ್ಧತಿ ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಲಾಗುವುದು. ಆಯ್ಕೆ ಆದ ವಿದ್ಯಾರ್ಥಿಗಳಿಗೆ ಪತ್ರ ಹಾಗೂ ವೆಬ್​ಸೈಟ್​ ಮೂಲಕ ನೀವು ಆಯ್ಕೆ ಆಗಿದ್ದೀರಾ ಎನ್ನುವುದನ್ನು ತಿಳಿಸಲಾಗುವುದು. ಸಾಮಾನ್ಯ ವರ್ಗದವರಿಗೆ 500 ರೂ ಶುಲ್ಕವಿರುತ್ತದೆ. ಶುಲ್ಕ ಕಟ್ಟಲು ದಿನಾಂಕ 11 .8. 2024 ಕೊನೆ ದಿನವಾಗಿರುತ್ತದೆ. ಈ ದಿನಾಂಕಕ್ಕೂ ಮುನ್ನ ನೀವು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕಾಗುತ್ತದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನ.14 ರಿಂದ 17 ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಕೃಷಿ ಮೇಳ 2024 ಅನ್ನು ಗಾಂಧಿ ಕೃಷಿ ವಿಜ್ಞಾನ…

2 hours ago

ಮೂಲಸೌಕರ್ಯ ಯೋಜನೆಗಳಿಗೆ 15 ಲಕ್ಷ ಕೋಟಿ ರೂ. ಹೂಡಿಕೆ

ಭಾರತವನ್ನು ವಿಕಸಿತ ಭಾರತದತ್ತ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ಸಾಹದಿಂದ ಕಾರ್ಯನಿರ್ವಹಿಸುತ್ತಿದ್ದಾರೆ.ಸರ್ಕಾರದ…

2 hours ago

ಮುಖ್ಯಮಂತ್ರಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ | ಕಲ್ಯಾಣ ಕರ್ನಾಟಕಕ್ಕೆ 11 ಸಾವಿರದ 770 ಕೋಟಿ |

ಕಲಬುರಗಿಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು.ದಶಕಗಳ ಬಳಿಕ   ಕಲಬುರಗಿಯಲ್ಲಿ …

3 hours ago

ಕೇಂದ್ರ ಸರ್ಕಾರದ ಅಗ್ರಿಶೂರ್ ಯೋಜನೆ ಅನಾವರಣ | ಯೋಜನೆಯಿಂದ ರೈತರಿಗೆ ಸಂತಸ

ಕೃಷಿ ಕ್ಷೇತ್ರದಲ್ಲಿ ಸ್ಟಾರ್ಟ್ ಅಪ್ ಗಳಿಗೆ  ಧನ ಸಹಾಯ ನೀಡುವುದು ಮತ್ತು ರೈತರ…

3 hours ago

ಗ್ರಾಮೀಣ ಪರಿಸರದಲ್ಲಿ ಕೃಷಿ ಜ್ಞಾನಾನುಭವದ ಜೀವಂತ ಸಾಕ್ಷಿ ಬದನಾಜೆ ಶಂಕರ ಭಟ್

ಎಂಭತ್ತು ವರ್ಷ ಕಳೆದು ಮುಂದಡಿ ಇಟ್ಟಿರುವ ಬದನಾಜೆ ಶಂಕರ ಭಟ್ಟರು ಕಳೆದ ನಲುವತ್ತು…

4 hours ago

ಹವಾಮಾನ ವರದಿ | 18-09-2024 | ದೂರವಾದ ಮಳೆ | ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ |

ಉತ್ತರ ಪ್ರದೇಶದ ಈಗಿನ ವಾಯುಭಾರ ಕುಸಿತವು ಇಂದು, ನಾಳೆಯಲ್ಲಿ ಶಿಥಿಲಗೊಳ್ಳಲಿದೆ.

11 hours ago