Advertisement
ಮಾಹಿತಿ

ನಿಮಗೆ ಕೃಷಿ ಡಿಪ್ಲೋಮ ಮಾಡುವ ಆಸೆ ಇದ್ಯಾ..? | 10ನೇ ತರಗತಿ ಪಾಸ್​ ಆದವರೂ ಅರ್ಜಿ ಸಲ್ಲಿಸಿಬಹುದು |

Share

ಅಗ್ರಿಕಲ್ಚರ್‌ ಬಿಎಸ್ಸಿ‌  ಮಾಡಲು ಮನಸ್ಸಿದ್ದರು ಸಿಇಟಿ ಬರೆದು ರೇಂಕ್ ತೆಗೆದು ಸೀಟು ತೆಗೆದುಕೊಳ್ಳುವುದೆಂದರೆ ಎಲ್ಲರಿಗೂ ಆಗದ ಕೆಲಸ. ಆದ್ರೆ ಎಷ್ಟೋ ವಿದ್ಯಾರ್ಥಿಗಳಿಗೆ ಕೃಷಿ(Agriculture) ಸಂಬಂಧಿತ ಕೋರ್ಸ್‌ ಮಾಡಬೇಕು ಅನ್ನುವ ಆಸೆ ಇರುತ್ತದೆ. ಯಾರಿಗೆಲ್ಲಾ ಈ ಕನಸು ಇದೆಯೋ ಅವರೆಲ್ಲಾ ಈಗ ನನಸು ಮಾಡಿಕೊಳ್ಳಬಹುದು. 2024 ಹಾಗೂ 25ನೇ ವರ್ಷದ ಕೋರ್ಸ್​ಗೆ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು(Agricultural university Bengaluru) ಅಧಿಸೂಚನೆ ಹೊರಡಿಸಿದೆ. ಹೊರಡಿಸಿದ ಅಧಿಸೂಚನೆ ಪ್ರಕಾರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೀವೂ ಕೂಡ ಅಗ್ರಿಕಲ್ಚರ್​ ಸಂಬಂಧಿತ ಕೋರ್ಸ್(Agriculture Diploma)​ ಮಾಡಲು ಆಸಕ್ತಿ ಹೊಂದಿದ್ದರೆ ಈ ಕೋರ್ಸ್​ಗೆ ಸೇರಿಕೊಳ್ಳಬಹುದು. ಅದಕ್ಕೂ ಮುನ್ನ ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ.

ಕನ್ನಡ ಮಾಧ್ಯಮದಲ್ಲಿ ನೀವು ಈ ಕೋರ್ಸ್​  ಮಾಡಬಹುದಾಗಿದೆ. ಈ ಕೋರ್ಸ್​ನಲ್ಲಿ ನಾಲ್ಕು ಸೆಮಿಸ್ಟರ್​ಗಳು ಇರುತ್ತದೆ. ಅದನ್ನಾಧರಿಸಿ ನೀವು ಈ ಕೋರ್ಸ್​ಗೆ ಸೇರಿಕೊಳ್ಳಬಹುದು. ಈ ಕೋರ್ಸ್​ಗೆ ಸೇರಿಕೊಳ್ಳಲು ನೀವು ಹತ್ತನೇ ತರಗತಿಯಲ್ಲಿ ಕನ್ನಡ ಮಾಧ್ಯಮದಲ್ಲಿ 45 ಪ್ರತಿಷತ ಅಂಕ ಗಳಿಸಿರಬೇಕಾಗುತ್ತದೆ. ಮೆರಿಟ್ ಆಧಾರದ ಮೇಲೆ ರೋಸ್ಟರ್​ ಪದ್ಧತಿ ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಲಾಗುವುದು. ಆಯ್ಕೆ ಆದ ವಿದ್ಯಾರ್ಥಿಗಳಿಗೆ ಪತ್ರ ಹಾಗೂ ವೆಬ್​ಸೈಟ್​ ಮೂಲಕ ನೀವು ಆಯ್ಕೆ ಆಗಿದ್ದೀರಾ ಎನ್ನುವುದನ್ನು ತಿಳಿಸಲಾಗುವುದು. ಸಾಮಾನ್ಯ ವರ್ಗದವರಿಗೆ 500 ರೂ ಶುಲ್ಕವಿರುತ್ತದೆ. ಶುಲ್ಕ ಕಟ್ಟಲು ದಿನಾಂಕ 11 .8. 2024 ಕೊನೆ ದಿನವಾಗಿರುತ್ತದೆ. ಈ ದಿನಾಂಕಕ್ಕೂ ಮುನ್ನ ನೀವು ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಬೇಕಾಗುತ್ತದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

4 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

5 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

7 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

18 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

21 hours ago