Advertisement
ವೈರಲ್ ಸುದ್ದಿ

ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ….!? | ವಿಶೇಷ ‘ಮಾಡಾಳ್ ತಳಿ’ ಅಡಿಕೆ ಗಿಡಗಳು ಲಭ್ಯ | ವೈರಲ್‌ ಆಗಿರುವ ಟ್ರೋಲ್‌ |

Share

ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ..? ಹಾಗಾದ್ರೆ ಮಾಡಾಳ್ ತಳಿಯ ಅಡಿಕೆ ಗಿಡಗಳನ್ನು ಬೆಳಸಿ ಕೋಟ್ಯಾಂತರ ರೂಪಾಯಿ ಸಂಪಾದಿಸಿ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಜೆಡಿಎಸ್ ವಿಚಿತ್ರ ಚಿತ್ರವೊಂದನ್ನು ಟ್ವೀಟ್ ಮಾಡಿ ಹರಿ ಬಿಟ್ಟಿದೆ. ಇದೀಗ ಈ ಟ್ವೀಟ್ ಭಾರಿ ವೈರಲ್ ಆಗುತ್ತಿದೆ..

Advertisement
Advertisement

ಟ್ವೀಟ್ ಮಾಡಿರುವ ಜೆಡಿಎಸ್, ಲಂಚ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕನನ್ನು ಬಿಜೆಪಿ ಕಾರ್ಯಕರ್ತರು ‘ಭಾರತ್ ಮಾತಾ ಕಿ ಜೈ’ ಎಂದು ಕೂಗುತ್ತಾ ಅದ್ದೂರಿ ಮೆರವಣಿಗೆ ಮಾಡಿದ್ದಾರೆ. ಭ್ರಷ್ಟರಿಗೆ ಜೈಕಾರ ಹಾಕುವುದೆ ಬಿಜೆಪಿ ಇಂಡಿಯಾ ಹೇಳುವ ದೇಶ ಪ್ರೇಮ. ನಿಮ್ಮ ನಾಚಿಕೆಯಿಲ್ಲದ ನಡೆಯನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದು ಜೆಡಿಎಸ್ ಛೀಮಾರಿ ಹಾಕಿದೆ.

Advertisement

ನಾಪತ್ತೆಯಾಗಿದ್ದ ಶಾಸಕ ಜಾಮೀನು ಸಿಗುತ್ತಿದ್ದಂತೆ ಪ್ರತ್ಯಕ್ಷರಾಗಿದ್ದಾರೆ. ಅರಗ ಜ್ಞಾನೇಂದ್ರ ಅವರೇ ನಾಪತ್ತೆಯಾಗಿದ್ದ ವೇಳೆ ಅವರು ಎಲ್ಲಿದ್ದರು ಎಂದು ನಿಮಗೆ ಗೊತ್ತಿರಲಿಲ್ಲವೆ? ಜನರಿಗೆ ಎಷ್ಟು ಮಂಕುಬೂದಿ ಎರಚಬಲ್ಲಿರಿ? ಈ ಬಾರಿ ನಿಮ್ಮೆಲ್ಲರನ್ನೂ ಮನೆಯಲ್ಲಿ ಕೂರುವಂತೆ ಜನತೆ ಮಾಡಲಿದ್ದಾರೆ ನೆನಪಿರಲಿ ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.

ನರೇಂದ್ರ ಮೋದಿ ಮತ್ತು ಅಮಿತ್ ಶಾ  ಅವರೆ ನೀವು ಪದೇ ಪದೇ ರಾಜ್ಯಕ್ಕೆ ಬರುತ್ತಿರುವುದು ಮಾಡಾಳು ವಿರೂಪಾಕ್ಷ ಅವರ ಮನೆಯಲ್ಲಿ ಸಿಕ್ಕ ಹಣಕ್ಕಾಗಿ ಎಂದು ಜನರು ಮಾತನಾಡುತ್ತಿದ್ದಾರೆ. ಈ ಬಗ್ಗೆ ಮುಂದಿನ ಬಾರಿ ಬಂದಾಗ ಸ್ಪಷ್ಟೀಕರಣ ನೀಡಿ ಎಂದು ಜೆಡಿಎಸ್ ಒತ್ತಾಯಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

1 hour ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago