ಉಕ್ರೇನ್ನಲ್ಲಿ ಯುದ್ಧ ನಡೆಯುತ್ತಿದ್ದರೂ ಆಂಧ್ರಪ್ರದೇಶ ಮೂಲದ ಯೂಟ್ಯೂಬರ್ ಹಾಗೂ ವೈದ್ಯ ಡಾ. ಗಿರಿಕುಮಾರ್ ಪಾಟೀಲ್ ಅಲ್ಲೇ ಇದ್ದಾರೆ. ಅವರು ಸಾಕಿರುವ ಚಿರತೆಗಳನ್ನು ಬಿಟ್ಟು ಬರುತ್ತಿಲ್ಲ.ತಾನು ಸತ್ತರೂ, ಬದುಕಿದರೂ ಚಿರತೆಗಳೊಂದಿಗೆ ಎಂದು ಹೇಳಿದ್ದಾರೆ.
ಗಿರಿ ಕುಮಾರ್ ಪಾಟೀಲ್ ಅವರು ಆಂಧ್ರಪ್ರದೇಶದ ತನುಕು ಮೂಲದವರು. ಉಕ್ರೇನ್ ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಯೂಟ್ಯೂಬ್ ನಲ್ಲಿ ಜಾಗ್ವಾರ್ ಕುಮಾರ್ ಎಂದು ಎಲ್ಲರಿಗೂ ಪರಿಚಿತರಾಗಿದ್ದಾರೆ. ಇದೀಗ ಉಕ್ರೇನ್ ರಷ್ಯಾ ಯುದ್ಧ ನಡೆಯುತ್ತಿದೆ. ಅನೇಕರು ಅವರವರ ದೇಶಗಳಿಗೆ ತೆರಳಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನೂ ಸಾಕಷ್ಟು ಸಂಖ್ಯೆಯಲ್ಲಿ ಕರೆ ತರಲಾಗಿದೆ. ಈ ವೈದ್ಯರು ಮಾತ್ರಾ ಭಾರತಕ್ಕೆ ಬರಲು ಅವಕಾಶ ಇದ್ದರೂ ಬರಲು ಒಪ್ಪಿಲ್ಲ. ಉಕ್ರೇನ್ನಿಂದ ಹೊರಟರೆ, ಇಲ್ಲಿ ಚಿರತೆಗಳು ಹಸಿವಿನಿಂದ ಸಾಯುವುದು ಖಾತ್ರಿ. ಅವುಗಳಿಗೆ ಇಲ್ಲಿ ಆಹಾರ ನೀಡುವವರು ಯಾರೂ ಇಲ್ಲ, ಆದ್ದರಿಂದ ಈ ಪರಿಸ್ಥಿತಿಯಲ್ಲಿ ನಾನು ಅವುಗಳನ್ನು ಬಿಟ್ಟು ಹೋಗುವುದಿಲ್ಲ ಎಂದು ಘೋಷಿಸಿದ್ದಾರೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…