ಉಕ್ರೇನ್ನಲ್ಲಿ ಯುದ್ಧ ನಡೆಯುತ್ತಿದ್ದರೂ ಆಂಧ್ರಪ್ರದೇಶ ಮೂಲದ ಯೂಟ್ಯೂಬರ್ ಹಾಗೂ ವೈದ್ಯ ಡಾ. ಗಿರಿಕುಮಾರ್ ಪಾಟೀಲ್ ಅಲ್ಲೇ ಇದ್ದಾರೆ. ಅವರು ಸಾಕಿರುವ ಚಿರತೆಗಳನ್ನು ಬಿಟ್ಟು ಬರುತ್ತಿಲ್ಲ.ತಾನು ಸತ್ತರೂ, ಬದುಕಿದರೂ ಚಿರತೆಗಳೊಂದಿಗೆ ಎಂದು ಹೇಳಿದ್ದಾರೆ.
ಗಿರಿ ಕುಮಾರ್ ಪಾಟೀಲ್ ಅವರು ಆಂಧ್ರಪ್ರದೇಶದ ತನುಕು ಮೂಲದವರು. ಉಕ್ರೇನ್ ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಯೂಟ್ಯೂಬ್ ನಲ್ಲಿ ಜಾಗ್ವಾರ್ ಕುಮಾರ್ ಎಂದು ಎಲ್ಲರಿಗೂ ಪರಿಚಿತರಾಗಿದ್ದಾರೆ. ಇದೀಗ ಉಕ್ರೇನ್ ರಷ್ಯಾ ಯುದ್ಧ ನಡೆಯುತ್ತಿದೆ. ಅನೇಕರು ಅವರವರ ದೇಶಗಳಿಗೆ ತೆರಳಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನೂ ಸಾಕಷ್ಟು ಸಂಖ್ಯೆಯಲ್ಲಿ ಕರೆ ತರಲಾಗಿದೆ. ಈ ವೈದ್ಯರು ಮಾತ್ರಾ ಭಾರತಕ್ಕೆ ಬರಲು ಅವಕಾಶ ಇದ್ದರೂ ಬರಲು ಒಪ್ಪಿಲ್ಲ. ಉಕ್ರೇನ್ನಿಂದ ಹೊರಟರೆ, ಇಲ್ಲಿ ಚಿರತೆಗಳು ಹಸಿವಿನಿಂದ ಸಾಯುವುದು ಖಾತ್ರಿ. ಅವುಗಳಿಗೆ ಇಲ್ಲಿ ಆಹಾರ ನೀಡುವವರು ಯಾರೂ ಇಲ್ಲ, ಆದ್ದರಿಂದ ಈ ಪರಿಸ್ಥಿತಿಯಲ್ಲಿ ನಾನು ಅವುಗಳನ್ನು ಬಿಟ್ಟು ಹೋಗುವುದಿಲ್ಲ ಎಂದು ಘೋಷಿಸಿದ್ದಾರೆ.
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…