Advertisement
ರಾಷ್ಟ್ರೀಯ

ಚಿರತೆಗಾಗಿ ಉಕ್ರೇನ್‌ನಲ್ಲಿ ಉಳಿದ ವೈದ್ಯ | ಸತ್ತರೂ-ಬದುಕಿದರೂ ಚಿರತೆಗಳೊಂದಿಗೆ ಎಂದ ವೈದ್ಯ…! |

Share

ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿದ್ದರೂ ಆಂಧ್ರಪ್ರದೇಶ ಮೂಲದ ಯೂಟ್ಯೂಬರ್ ಹಾಗೂ ವೈದ್ಯ ಡಾ. ಗಿರಿಕುಮಾರ್ ಪಾಟೀಲ್ ಅಲ್ಲೇ ಇದ್ದಾರೆ. ಅವರು ಸಾಕಿರುವ ಚಿರತೆಗಳನ್ನು ಬಿಟ್ಟು ಬರುತ್ತಿಲ್ಲ.ತಾನು ಸತ್ತರೂ, ಬದುಕಿದರೂ ಚಿರತೆಗಳೊಂದಿಗೆ ಎಂದು ಹೇಳಿದ್ದಾರೆ.

ಗಿರಿ ಕುಮಾರ್ ಪಾಟೀಲ್ ಅವರು ಆಂಧ್ರಪ್ರದೇಶದ ತನುಕು ಮೂಲದವರು. ಉಕ್ರೇನ್ ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಯೂಟ್ಯೂಬ್ ನಲ್ಲಿ ಜಾಗ್ವಾರ್ ಕುಮಾರ್ ಎಂದು ಎಲ್ಲರಿಗೂ ಪರಿಚಿತರಾಗಿದ್ದಾರೆ. ಇದೀಗ ಉಕ್ರೇನ್‌ ರಷ್ಯಾ ಯುದ್ಧ ನಡೆಯುತ್ತಿದೆ. ಅನೇಕರು ಅವರವರ ದೇಶಗಳಿಗೆ ತೆರಳಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನೂ ಸಾಕಷ್ಟು ಸಂಖ್ಯೆಯಲ್ಲಿ ಕರೆ ತರಲಾಗಿದೆ. ಈ ವೈದ್ಯರು ಮಾತ್ರಾ ಭಾರತಕ್ಕೆ ಬರಲು ಅವಕಾಶ ಇದ್ದರೂ ಬರಲು ಒಪ್ಪಿಲ್ಲ.  ಉಕ್ರೇನ್‌ನಿಂದ ಹೊರಟರೆ, ಇಲ್ಲಿ ಚಿರತೆಗಳು ಹಸಿವಿನಿಂದ ಸಾಯುವುದು ಖಾತ್ರಿ. ಅವುಗಳಿಗೆ ಇಲ್ಲಿ ಆಹಾರ ನೀಡುವವರು ಯಾರೂ ಇಲ್ಲ, ಆದ್ದರಿಂದ ಈ ಪರಿಸ್ಥಿತಿಯಲ್ಲಿ ನಾನು ಅವುಗಳನ್ನು ಬಿಟ್ಟು ಹೋಗುವುದಿಲ್ಲ ಎಂದು ಘೋಷಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

6 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

7 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

17 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago