Advertisement
ರಾಷ್ಟ್ರೀಯ

ಚಿರತೆಗಾಗಿ ಉಕ್ರೇನ್‌ನಲ್ಲಿ ಉಳಿದ ವೈದ್ಯ | ಸತ್ತರೂ-ಬದುಕಿದರೂ ಚಿರತೆಗಳೊಂದಿಗೆ ಎಂದ ವೈದ್ಯ…! |

Share

ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿದ್ದರೂ ಆಂಧ್ರಪ್ರದೇಶ ಮೂಲದ ಯೂಟ್ಯೂಬರ್ ಹಾಗೂ ವೈದ್ಯ ಡಾ. ಗಿರಿಕುಮಾರ್ ಪಾಟೀಲ್ ಅಲ್ಲೇ ಇದ್ದಾರೆ. ಅವರು ಸಾಕಿರುವ ಚಿರತೆಗಳನ್ನು ಬಿಟ್ಟು ಬರುತ್ತಿಲ್ಲ.ತಾನು ಸತ್ತರೂ, ಬದುಕಿದರೂ ಚಿರತೆಗಳೊಂದಿಗೆ ಎಂದು ಹೇಳಿದ್ದಾರೆ.

Advertisement
Advertisement

ಗಿರಿ ಕುಮಾರ್ ಪಾಟೀಲ್ ಅವರು ಆಂಧ್ರಪ್ರದೇಶದ ತನುಕು ಮೂಲದವರು. ಉಕ್ರೇನ್ ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಯೂಟ್ಯೂಬ್ ನಲ್ಲಿ ಜಾಗ್ವಾರ್ ಕುಮಾರ್ ಎಂದು ಎಲ್ಲರಿಗೂ ಪರಿಚಿತರಾಗಿದ್ದಾರೆ. ಇದೀಗ ಉಕ್ರೇನ್‌ ರಷ್ಯಾ ಯುದ್ಧ ನಡೆಯುತ್ತಿದೆ. ಅನೇಕರು ಅವರವರ ದೇಶಗಳಿಗೆ ತೆರಳಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನೂ ಸಾಕಷ್ಟು ಸಂಖ್ಯೆಯಲ್ಲಿ ಕರೆ ತರಲಾಗಿದೆ. ಈ ವೈದ್ಯರು ಮಾತ್ರಾ ಭಾರತಕ್ಕೆ ಬರಲು ಅವಕಾಶ ಇದ್ದರೂ ಬರಲು ಒಪ್ಪಿಲ್ಲ.  ಉಕ್ರೇನ್‌ನಿಂದ ಹೊರಟರೆ, ಇಲ್ಲಿ ಚಿರತೆಗಳು ಹಸಿವಿನಿಂದ ಸಾಯುವುದು ಖಾತ್ರಿ. ಅವುಗಳಿಗೆ ಇಲ್ಲಿ ಆಹಾರ ನೀಡುವವರು ಯಾರೂ ಇಲ್ಲ, ಆದ್ದರಿಂದ ಈ ಪರಿಸ್ಥಿತಿಯಲ್ಲಿ ನಾನು ಅವುಗಳನ್ನು ಬಿಟ್ಟು ಹೋಗುವುದಿಲ್ಲ ಎಂದು ಘೋಷಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

10 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

11 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago