ಉಕ್ರೇನ್ನಲ್ಲಿ ಯುದ್ಧ ನಡೆಯುತ್ತಿದ್ದರೂ ಆಂಧ್ರಪ್ರದೇಶ ಮೂಲದ ಯೂಟ್ಯೂಬರ್ ಹಾಗೂ ವೈದ್ಯ ಡಾ. ಗಿರಿಕುಮಾರ್ ಪಾಟೀಲ್ ಅಲ್ಲೇ ಇದ್ದಾರೆ. ಅವರು ಸಾಕಿರುವ ಚಿರತೆಗಳನ್ನು ಬಿಟ್ಟು ಬರುತ್ತಿಲ್ಲ.ತಾನು ಸತ್ತರೂ, ಬದುಕಿದರೂ ಚಿರತೆಗಳೊಂದಿಗೆ ಎಂದು ಹೇಳಿದ್ದಾರೆ.
ಗಿರಿ ಕುಮಾರ್ ಪಾಟೀಲ್ ಅವರು ಆಂಧ್ರಪ್ರದೇಶದ ತನುಕು ಮೂಲದವರು. ಉಕ್ರೇನ್ ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಯೂಟ್ಯೂಬ್ ನಲ್ಲಿ ಜಾಗ್ವಾರ್ ಕುಮಾರ್ ಎಂದು ಎಲ್ಲರಿಗೂ ಪರಿಚಿತರಾಗಿದ್ದಾರೆ. ಇದೀಗ ಉಕ್ರೇನ್ ರಷ್ಯಾ ಯುದ್ಧ ನಡೆಯುತ್ತಿದೆ. ಅನೇಕರು ಅವರವರ ದೇಶಗಳಿಗೆ ತೆರಳಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನೂ ಸಾಕಷ್ಟು ಸಂಖ್ಯೆಯಲ್ಲಿ ಕರೆ ತರಲಾಗಿದೆ. ಈ ವೈದ್ಯರು ಮಾತ್ರಾ ಭಾರತಕ್ಕೆ ಬರಲು ಅವಕಾಶ ಇದ್ದರೂ ಬರಲು ಒಪ್ಪಿಲ್ಲ. ಉಕ್ರೇನ್ನಿಂದ ಹೊರಟರೆ, ಇಲ್ಲಿ ಚಿರತೆಗಳು ಹಸಿವಿನಿಂದ ಸಾಯುವುದು ಖಾತ್ರಿ. ಅವುಗಳಿಗೆ ಇಲ್ಲಿ ಆಹಾರ ನೀಡುವವರು ಯಾರೂ ಇಲ್ಲ, ಆದ್ದರಿಂದ ಈ ಪರಿಸ್ಥಿತಿಯಲ್ಲಿ ನಾನು ಅವುಗಳನ್ನು ಬಿಟ್ಟು ಹೋಗುವುದಿಲ್ಲ ಎಂದು ಘೋಷಿಸಿದ್ದಾರೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…