ಉಕ್ರೇನ್ನಲ್ಲಿ ಯುದ್ಧ ನಡೆಯುತ್ತಿದ್ದರೂ ಆಂಧ್ರಪ್ರದೇಶ ಮೂಲದ ಯೂಟ್ಯೂಬರ್ ಹಾಗೂ ವೈದ್ಯ ಡಾ. ಗಿರಿಕುಮಾರ್ ಪಾಟೀಲ್ ಅಲ್ಲೇ ಇದ್ದಾರೆ. ಅವರು ಸಾಕಿರುವ ಚಿರತೆಗಳನ್ನು ಬಿಟ್ಟು ಬರುತ್ತಿಲ್ಲ.ತಾನು ಸತ್ತರೂ, ಬದುಕಿದರೂ ಚಿರತೆಗಳೊಂದಿಗೆ ಎಂದು ಹೇಳಿದ್ದಾರೆ.
ಗಿರಿ ಕುಮಾರ್ ಪಾಟೀಲ್ ಅವರು ಆಂಧ್ರಪ್ರದೇಶದ ತನುಕು ಮೂಲದವರು. ಉಕ್ರೇನ್ ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಯೂಟ್ಯೂಬ್ ನಲ್ಲಿ ಜಾಗ್ವಾರ್ ಕುಮಾರ್ ಎಂದು ಎಲ್ಲರಿಗೂ ಪರಿಚಿತರಾಗಿದ್ದಾರೆ. ಇದೀಗ ಉಕ್ರೇನ್ ರಷ್ಯಾ ಯುದ್ಧ ನಡೆಯುತ್ತಿದೆ. ಅನೇಕರು ಅವರವರ ದೇಶಗಳಿಗೆ ತೆರಳಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನೂ ಸಾಕಷ್ಟು ಸಂಖ್ಯೆಯಲ್ಲಿ ಕರೆ ತರಲಾಗಿದೆ. ಈ ವೈದ್ಯರು ಮಾತ್ರಾ ಭಾರತಕ್ಕೆ ಬರಲು ಅವಕಾಶ ಇದ್ದರೂ ಬರಲು ಒಪ್ಪಿಲ್ಲ. ಉಕ್ರೇನ್ನಿಂದ ಹೊರಟರೆ, ಇಲ್ಲಿ ಚಿರತೆಗಳು ಹಸಿವಿನಿಂದ ಸಾಯುವುದು ಖಾತ್ರಿ. ಅವುಗಳಿಗೆ ಇಲ್ಲಿ ಆಹಾರ ನೀಡುವವರು ಯಾರೂ ಇಲ್ಲ, ಆದ್ದರಿಂದ ಈ ಪರಿಸ್ಥಿತಿಯಲ್ಲಿ ನಾನು ಅವುಗಳನ್ನು ಬಿಟ್ಟು ಹೋಗುವುದಿಲ್ಲ ಎಂದು ಘೋಷಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…