ಉಕ್ರೇನ್ನಲ್ಲಿ ಯುದ್ಧ ನಡೆಯುತ್ತಿದ್ದರೂ ಆಂಧ್ರಪ್ರದೇಶ ಮೂಲದ ಯೂಟ್ಯೂಬರ್ ಹಾಗೂ ವೈದ್ಯ ಡಾ. ಗಿರಿಕುಮಾರ್ ಪಾಟೀಲ್ ಅಲ್ಲೇ ಇದ್ದಾರೆ. ಅವರು ಸಾಕಿರುವ ಚಿರತೆಗಳನ್ನು ಬಿಟ್ಟು ಬರುತ್ತಿಲ್ಲ.ತಾನು ಸತ್ತರೂ, ಬದುಕಿದರೂ ಚಿರತೆಗಳೊಂದಿಗೆ ಎಂದು ಹೇಳಿದ್ದಾರೆ.
ಗಿರಿ ಕುಮಾರ್ ಪಾಟೀಲ್ ಅವರು ಆಂಧ್ರಪ್ರದೇಶದ ತನುಕು ಮೂಲದವರು. ಉಕ್ರೇನ್ ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಯೂಟ್ಯೂಬ್ ನಲ್ಲಿ ಜಾಗ್ವಾರ್ ಕುಮಾರ್ ಎಂದು ಎಲ್ಲರಿಗೂ ಪರಿಚಿತರಾಗಿದ್ದಾರೆ. ಇದೀಗ ಉಕ್ರೇನ್ ರಷ್ಯಾ ಯುದ್ಧ ನಡೆಯುತ್ತಿದೆ. ಅನೇಕರು ಅವರವರ ದೇಶಗಳಿಗೆ ತೆರಳಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನೂ ಸಾಕಷ್ಟು ಸಂಖ್ಯೆಯಲ್ಲಿ ಕರೆ ತರಲಾಗಿದೆ. ಈ ವೈದ್ಯರು ಮಾತ್ರಾ ಭಾರತಕ್ಕೆ ಬರಲು ಅವಕಾಶ ಇದ್ದರೂ ಬರಲು ಒಪ್ಪಿಲ್ಲ. ಉಕ್ರೇನ್ನಿಂದ ಹೊರಟರೆ, ಇಲ್ಲಿ ಚಿರತೆಗಳು ಹಸಿವಿನಿಂದ ಸಾಯುವುದು ಖಾತ್ರಿ. ಅವುಗಳಿಗೆ ಇಲ್ಲಿ ಆಹಾರ ನೀಡುವವರು ಯಾರೂ ಇಲ್ಲ, ಆದ್ದರಿಂದ ಈ ಪರಿಸ್ಥಿತಿಯಲ್ಲಿ ನಾನು ಅವುಗಳನ್ನು ಬಿಟ್ಟು ಹೋಗುವುದಿಲ್ಲ ಎಂದು ಘೋಷಿಸಿದ್ದಾರೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…