ಉಕ್ರೇನ್ನಲ್ಲಿ ಯುದ್ಧ ನಡೆಯುತ್ತಿದ್ದರೂ ಆಂಧ್ರಪ್ರದೇಶ ಮೂಲದ ಯೂಟ್ಯೂಬರ್ ಹಾಗೂ ವೈದ್ಯ ಡಾ. ಗಿರಿಕುಮಾರ್ ಪಾಟೀಲ್ ಅಲ್ಲೇ ಇದ್ದಾರೆ. ಅವರು ಸಾಕಿರುವ ಚಿರತೆಗಳನ್ನು ಬಿಟ್ಟು ಬರುತ್ತಿಲ್ಲ.ತಾನು ಸತ್ತರೂ, ಬದುಕಿದರೂ ಚಿರತೆಗಳೊಂದಿಗೆ ಎಂದು ಹೇಳಿದ್ದಾರೆ.
ಗಿರಿ ಕುಮಾರ್ ಪಾಟೀಲ್ ಅವರು ಆಂಧ್ರಪ್ರದೇಶದ ತನುಕು ಮೂಲದವರು. ಉಕ್ರೇನ್ ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಯೂಟ್ಯೂಬ್ ನಲ್ಲಿ ಜಾಗ್ವಾರ್ ಕುಮಾರ್ ಎಂದು ಎಲ್ಲರಿಗೂ ಪರಿಚಿತರಾಗಿದ್ದಾರೆ. ಇದೀಗ ಉಕ್ರೇನ್ ರಷ್ಯಾ ಯುದ್ಧ ನಡೆಯುತ್ತಿದೆ. ಅನೇಕರು ಅವರವರ ದೇಶಗಳಿಗೆ ತೆರಳಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನೂ ಸಾಕಷ್ಟು ಸಂಖ್ಯೆಯಲ್ಲಿ ಕರೆ ತರಲಾಗಿದೆ. ಈ ವೈದ್ಯರು ಮಾತ್ರಾ ಭಾರತಕ್ಕೆ ಬರಲು ಅವಕಾಶ ಇದ್ದರೂ ಬರಲು ಒಪ್ಪಿಲ್ಲ. ಉಕ್ರೇನ್ನಿಂದ ಹೊರಟರೆ, ಇಲ್ಲಿ ಚಿರತೆಗಳು ಹಸಿವಿನಿಂದ ಸಾಯುವುದು ಖಾತ್ರಿ. ಅವುಗಳಿಗೆ ಇಲ್ಲಿ ಆಹಾರ ನೀಡುವವರು ಯಾರೂ ಇಲ್ಲ, ಆದ್ದರಿಂದ ಈ ಪರಿಸ್ಥಿತಿಯಲ್ಲಿ ನಾನು ಅವುಗಳನ್ನು ಬಿಟ್ಟು ಹೋಗುವುದಿಲ್ಲ ಎಂದು ಘೋಷಿಸಿದ್ದಾರೆ.
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…