ಉಕ್ರೇನ್ನಲ್ಲಿ ಯುದ್ಧ ನಡೆಯುತ್ತಿದ್ದರೂ ಆಂಧ್ರಪ್ರದೇಶ ಮೂಲದ ಯೂಟ್ಯೂಬರ್ ಹಾಗೂ ವೈದ್ಯ ಡಾ. ಗಿರಿಕುಮಾರ್ ಪಾಟೀಲ್ ಅಲ್ಲೇ ಇದ್ದಾರೆ. ಅವರು ಸಾಕಿರುವ ಚಿರತೆಗಳನ್ನು ಬಿಟ್ಟು ಬರುತ್ತಿಲ್ಲ.ತಾನು ಸತ್ತರೂ, ಬದುಕಿದರೂ ಚಿರತೆಗಳೊಂದಿಗೆ ಎಂದು ಹೇಳಿದ್ದಾರೆ.
ಗಿರಿ ಕುಮಾರ್ ಪಾಟೀಲ್ ಅವರು ಆಂಧ್ರಪ್ರದೇಶದ ತನುಕು ಮೂಲದವರು. ಉಕ್ರೇನ್ ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಯೂಟ್ಯೂಬ್ ನಲ್ಲಿ ಜಾಗ್ವಾರ್ ಕುಮಾರ್ ಎಂದು ಎಲ್ಲರಿಗೂ ಪರಿಚಿತರಾಗಿದ್ದಾರೆ. ಇದೀಗ ಉಕ್ರೇನ್ ರಷ್ಯಾ ಯುದ್ಧ ನಡೆಯುತ್ತಿದೆ. ಅನೇಕರು ಅವರವರ ದೇಶಗಳಿಗೆ ತೆರಳಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನೂ ಸಾಕಷ್ಟು ಸಂಖ್ಯೆಯಲ್ಲಿ ಕರೆ ತರಲಾಗಿದೆ. ಈ ವೈದ್ಯರು ಮಾತ್ರಾ ಭಾರತಕ್ಕೆ ಬರಲು ಅವಕಾಶ ಇದ್ದರೂ ಬರಲು ಒಪ್ಪಿಲ್ಲ. ಉಕ್ರೇನ್ನಿಂದ ಹೊರಟರೆ, ಇಲ್ಲಿ ಚಿರತೆಗಳು ಹಸಿವಿನಿಂದ ಸಾಯುವುದು ಖಾತ್ರಿ. ಅವುಗಳಿಗೆ ಇಲ್ಲಿ ಆಹಾರ ನೀಡುವವರು ಯಾರೂ ಇಲ್ಲ, ಆದ್ದರಿಂದ ಈ ಪರಿಸ್ಥಿತಿಯಲ್ಲಿ ನಾನು ಅವುಗಳನ್ನು ಬಿಟ್ಟು ಹೋಗುವುದಿಲ್ಲ ಎಂದು ಘೋಷಿಸಿದ್ದಾರೆ.
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…