Advertisement
ರಾಷ್ಟ್ರೀಯ

ಚಿರತೆಗಾಗಿ ಉಕ್ರೇನ್‌ನಲ್ಲಿ ಉಳಿದ ವೈದ್ಯ | ಸತ್ತರೂ-ಬದುಕಿದರೂ ಚಿರತೆಗಳೊಂದಿಗೆ ಎಂದ ವೈದ್ಯ…! |

Share

ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿದ್ದರೂ ಆಂಧ್ರಪ್ರದೇಶ ಮೂಲದ ಯೂಟ್ಯೂಬರ್ ಹಾಗೂ ವೈದ್ಯ ಡಾ. ಗಿರಿಕುಮಾರ್ ಪಾಟೀಲ್ ಅಲ್ಲೇ ಇದ್ದಾರೆ. ಅವರು ಸಾಕಿರುವ ಚಿರತೆಗಳನ್ನು ಬಿಟ್ಟು ಬರುತ್ತಿಲ್ಲ.ತಾನು ಸತ್ತರೂ, ಬದುಕಿದರೂ ಚಿರತೆಗಳೊಂದಿಗೆ ಎಂದು ಹೇಳಿದ್ದಾರೆ.

ಗಿರಿ ಕುಮಾರ್ ಪಾಟೀಲ್ ಅವರು ಆಂಧ್ರಪ್ರದೇಶದ ತನುಕು ಮೂಲದವರು. ಉಕ್ರೇನ್ ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಯೂಟ್ಯೂಬ್ ನಲ್ಲಿ ಜಾಗ್ವಾರ್ ಕುಮಾರ್ ಎಂದು ಎಲ್ಲರಿಗೂ ಪರಿಚಿತರಾಗಿದ್ದಾರೆ. ಇದೀಗ ಉಕ್ರೇನ್‌ ರಷ್ಯಾ ಯುದ್ಧ ನಡೆಯುತ್ತಿದೆ. ಅನೇಕರು ಅವರವರ ದೇಶಗಳಿಗೆ ತೆರಳಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನೂ ಸಾಕಷ್ಟು ಸಂಖ್ಯೆಯಲ್ಲಿ ಕರೆ ತರಲಾಗಿದೆ. ಈ ವೈದ್ಯರು ಮಾತ್ರಾ ಭಾರತಕ್ಕೆ ಬರಲು ಅವಕಾಶ ಇದ್ದರೂ ಬರಲು ಒಪ್ಪಿಲ್ಲ.  ಉಕ್ರೇನ್‌ನಿಂದ ಹೊರಟರೆ, ಇಲ್ಲಿ ಚಿರತೆಗಳು ಹಸಿವಿನಿಂದ ಸಾಯುವುದು ಖಾತ್ರಿ. ಅವುಗಳಿಗೆ ಇಲ್ಲಿ ಆಹಾರ ನೀಡುವವರು ಯಾರೂ ಇಲ್ಲ, ಆದ್ದರಿಂದ ಈ ಪರಿಸ್ಥಿತಿಯಲ್ಲಿ ನಾನು ಅವುಗಳನ್ನು ಬಿಟ್ಟು ಹೋಗುವುದಿಲ್ಲ ಎಂದು ಘೋಷಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

14 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

14 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago