ಡಾಕ್ಟರೇಟ್ ಪದವಿ ಪಡೆದ ಪುತ್ತೂರಿನ ವಿವೇಕಾನಂದ ಪ್ರಾಧ್ಯಾಪಕಿ ವಿದ್ಯಾ ಎಸ್

October 3, 2024
12:58 PM
ವಿದ್ಯಾ ಎಸ್‌ ಅವರಿಗೆ "ಕರ್ನಾಟಕದ ಹವ್ಯಕ ಸಮುದಾಯ: ಒಂದು ಸಮಾಜಶಾಸ್ತ್ರೀಯ ಅಧ್ಯಯನ" ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿಯನ್ನು‌ ನೀಡಿದೆ.

ವಿದ್ಯಾ ಎಸ್ ಅವರು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಕಲಾ ವಿಭಾಗದ ಡೀನ್ ಮತ್ತು ಸಮಾಜಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಮುಖ್ಯಸ್ಥರೂ ಹಿರಿಯ ಪ್ರಾಧ್ಯಾಪಕರೂ ಆದ ಪ್ರೊಫೆಸರ್ ಡಾ. ಗುರುಲಿಂಗಯ್ಯ ಅವರ ಮಾರ್ಗದರ್ಶನದಲ್ಲಿ “ಕರ್ನಾಟಕದ ಹವ್ಯಕ ಸಮುದಾಯ: ಒಂದು ಸಮಾಜಶಾಸ್ತ್ರೀಯ ಅಧ್ಯಯನ” ಎಂಬ ವಿಷಯದ ಕುರಿತು ಮಂಡಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ.

ಸುಮಾರು ಹದಿನಾಲ್ಕು ವರ್ಷಗಳಿಂದ ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ದಲ್ಲಿ ಸಮಾಜಶಾಸ್ತ್ರ ಸಹಾಯಕ ಪ್ರಾಧ್ಯಾಪಕಿಯಾಗಿ ವಿಭಾಗದ ಮುಖ್ಯಸ್ಥೆಯಾಗಿ ಸೇವೆ ಸಲ್ಲಿಸುತ್ತಿರುವ ಇವರು ಬಾಹುಬಲಿ ಪ್ರಾಕೃತ ವಿದ್ಯಾಪೀಠ (ರಿ) ದಿಂದ ಸಂಚಾಲಿತ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ನಡೆಸಿದ 2017-18 ನೇ ಸಾಲಿನ ಪ್ರಾಕೃತ ಡಿಪ್ಲೊಮ ಪರೀಕ್ಷೆಯಲ್ಲಿ ನಾಲ್ಕನೆಯ ರಯಾಂಕ್ ಗಳಿಸಿರುತ್ತಾರೆ. ಈಕೆ ಮಂಗಳೂರು ನಿವಾಸಿಯಾಗಿದ್ದು ಸುಳ್ಯ ತಾಲ್ಲೂಕಿನ ಬಾಳುಗೋಡು ಗ್ರಾಮದ ಮಾನಡ್ಕದ ಶೇಡಿಗುಮ್ಮೆ ಪುರುಷೋತ್ತಮ ಭಟ್ ಹಾಗೂ ಇಂದಿರಾ ದಂಪತಿಗಳ ಪುತ್ರಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror