ಈ ಬಾರಿಯ ಮಳೆಯಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿರುವ ಬಗ್ಗೆ ಕೃಷಿಕರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಅಡಿಕೆ ಬೆಳೆಯುವ ನಾಡಿನಿಂದ ಬೆಳೆಗಾರರ ಧ್ವನಿ ಕೇಳುತ್ತಿದೆ. ಆದರೆ, ಕೊಳೆರೋಗ ಎಷ್ಟು ಬಾಧಿಸಿದೆ, ಎಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆ ನಷ್ಟವಾಗಬಹುದು ಎನ್ನುವ ಅಂದಾಜು ಸದ್ಯಕ್ಕಿಲ್ಲ. ಹೀಗಾಗಿ ಅಡಿಕೆ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್ ಮಿರರ್.ಕಾಂ ಆನ್ ಲೈನ್ ಮೂಲಕ ಸಮೀಕ್ಷೆ ಮಾಡಲು ಮುಂದಾಗಿದೆ. ಅಡಿಕೆ ಬೆಳೆಗಾರರು ಇಲ್ಲಿ ಮಾಹಿತಿ ದಾಖಲಿಸುವ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸಿದರೆ ಅಂದಾಜಿಸಬಹುದು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್ ಮಿರರ್ ಮನವಿ ಮಾಡಿದೆ. ಸಮೀಕ್ಷೆಯ ಲಿಂಕ್ ಇಲ್ಲಿದೆ ಕ್ಲಿಕ್ ಮಾಡಿ…. https://forms.gle/Un5A5EEPxp8zmdtR9
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…