ಈ ಬಾರಿಯ ಮಳೆಯಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿರುವ ಬಗ್ಗೆ ಕೃಷಿಕರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಅಡಿಕೆ ಬೆಳೆಯುವ ನಾಡಿನಿಂದ ಬೆಳೆಗಾರರ ಧ್ವನಿ ಕೇಳುತ್ತಿದೆ. ಆದರೆ, ಕೊಳೆರೋಗ ಎಷ್ಟು ಬಾಧಿಸಿದೆ, ಎಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆ ನಷ್ಟವಾಗಬಹುದು ಎನ್ನುವ ಅಂದಾಜು ಸದ್ಯಕ್ಕಿಲ್ಲ. ಹೀಗಾಗಿ ಅಡಿಕೆ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್ ಮಿರರ್.ಕಾಂ ಆನ್ ಲೈನ್ ಮೂಲಕ ಸಮೀಕ್ಷೆ ಮಾಡಲು ಮುಂದಾಗಿದೆ. ಅಡಿಕೆ ಬೆಳೆಗಾರರು ಇಲ್ಲಿ ಮಾಹಿತಿ ದಾಖಲಿಸುವ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸಿದರೆ ಅಂದಾಜಿಸಬಹುದು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್ ಮಿರರ್ ಮನವಿ ಮಾಡಿದೆ. ಸಮೀಕ್ಷೆಯ ಲಿಂಕ್ ಇಲ್ಲಿದೆ ಕ್ಲಿಕ್ ಮಾಡಿ…. https://forms.gle/Un5A5EEPxp8zmdtR9
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…