ಈ ಬಾರಿಯ ಮಳೆಯಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿರುವ ಬಗ್ಗೆ ಕೃಷಿಕರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಅಡಿಕೆ ಬೆಳೆಯುವ ನಾಡಿನಿಂದ ಬೆಳೆಗಾರರ ಧ್ವನಿ ಕೇಳುತ್ತಿದೆ. ಆದರೆ, ಕೊಳೆರೋಗ ಎಷ್ಟು ಬಾಧಿಸಿದೆ, ಎಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆ ನಷ್ಟವಾಗಬಹುದು ಎನ್ನುವ ಅಂದಾಜು ಸದ್ಯಕ್ಕಿಲ್ಲ. ಹೀಗಾಗಿ ಅಡಿಕೆ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್ ಮಿರರ್.ಕಾಂ ಆನ್ ಲೈನ್ ಮೂಲಕ ಸಮೀಕ್ಷೆ ಮಾಡಲು ಮುಂದಾಗಿದೆ. ಅಡಿಕೆ ಬೆಳೆಗಾರರು ಇಲ್ಲಿ ಮಾಹಿತಿ ದಾಖಲಿಸುವ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸಿದರೆ ಅಂದಾಜಿಸಬಹುದು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್ ಮಿರರ್ ಮನವಿ ಮಾಡಿದೆ. ಸಮೀಕ್ಷೆಯ ಲಿಂಕ್ ಇಲ್ಲಿದೆ ಕ್ಲಿಕ್ ಮಾಡಿ…. https://forms.gle/Un5A5EEPxp8zmdtR9
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…