ಈ ಬಾರಿಯ ಮಳೆಯಿಂದ ಅಡಿಕೆಗೆ ವ್ಯಾಪಕವಾಗಿ ಕೊಳೆರೋಗ ಬಾಧಿಸಿರುವ ಬಗ್ಗೆ ಕೃಷಿಕರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಅಡಿಕೆ ಬೆಳೆಯುವ ನಾಡಿನಿಂದ ಬೆಳೆಗಾರರ ಧ್ವನಿ ಕೇಳುತ್ತಿದೆ. ಆದರೆ, ಕೊಳೆರೋಗ ಎಷ್ಟು ಬಾಧಿಸಿದೆ, ಎಷ್ಟು ಪ್ರಮಾಣದಲ್ಲಿ ಅಡಿಕೆ ಬೆಳೆ ನಷ್ಟವಾಗಬಹುದು ಎನ್ನುವ ಅಂದಾಜು ಸದ್ಯಕ್ಕಿಲ್ಲ. ಹೀಗಾಗಿ ಅಡಿಕೆ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್ ಮಿರರ್.ಕಾಂ ಆನ್ ಲೈನ್ ಮೂಲಕ ಸಮೀಕ್ಷೆ ಮಾಡಲು ಮುಂದಾಗಿದೆ. ಅಡಿಕೆ ಬೆಳೆಗಾರರು ಇಲ್ಲಿ ಮಾಹಿತಿ ದಾಖಲಿಸುವ ಮೂಲಕ ಸಮೀಕ್ಷೆಯಲ್ಲಿ ಭಾಗವಹಿಸಿದರೆ ಅಂದಾಜಿಸಬಹುದು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಹಾಗೂ ದ ರೂರಲ್ ಮಿರರ್ ಮನವಿ ಮಾಡಿದೆ. ಸಮೀಕ್ಷೆಯ ಲಿಂಕ್ ಇಲ್ಲಿದೆ ಕ್ಲಿಕ್ ಮಾಡಿ…. https://forms.gle/Un5A5EEPxp8zmdtR9
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…