ನಾಯಿಗಳಿಗೆ ಜ್ವರ ಹಾಗೂ ಲಿವರ್ ಸೋಂಕು ಸಂಬಂಧಿತ ಜ್ವರ ಹೆಚ್ಚಾಗಿ ಕಾಣಿಸಲಾರಂಭಿಸಿದೆ. ಈಗಾಗಲೇ ಮಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ನಾಯಿಗಳಿಗೆ ಜ್ವರಬಾಧೆ ಕಾಣಿಸಿಕೊಂಡಿದೆ. ಮೆದುಳು ಜ್ವರ ಆರಂಭವಾದರೆ ನಾಯಿಗಳು ಬಹುಪಾಲು ಸಾವನ್ನಪ್ಪುತ್ತದೆ. ಹೀಗಾಗಿ ಎಚ್ಚರಿಕೆ ಅಗತ್ಯವಾಗಿದೆ.
ನಾಯಿಗಳ ಮೆದುಳು ಜ್ವರ ಲಕ್ಷಣದ ಸಾಂಕ್ರಾಮಿಕ ರೋಗವಾಗಿದೆ. ʼಕ್ಯಾನೈನ್ ಡಿಸ್ಟೆಂಪರ್’ ಹೆಸರಿನ ಈ ಜ್ವರ ಬಂದರೆ ನಾಯಿಗಳು ಬದುಕುಳಿಯುವುದು ಕಷ್ಟವಾಗಿದೆ. ಒಂದು ನಾಯಿಯಿಂದ ಮತ್ತೊಂದು ನಾಯಿಗೆ ಗಾಳಿಯ ಮೂಲಕ ಈ ಹರಡುವ ಈ ಕಾಯಿಲೆಗೆ ಸೂಕ್ತ ಲಿಸಿಕೆ ಇಲ್ಲ. ಜ್ವರ ಬರುವ ಮುನ್ನವೇ ಮುಂಜಾಗ್ರತಾ ಲಸಿಕೆ ಹಾಕಿಕೊಳ್ಳುವುದೇ ಸೂಕ್ತವಾದ ಪರಿಹಾರವಾಗಿದೆ. ನಾಯಿಗಳಿಗೆ ವರ್ಷಂಪ್ರತಿ ಲಸಿಕೆ ಹಾಕುವ ಮೂಲಕ ಈ ರೋಗ ಬಾರದಂತೆ ತಡೆಗಟ್ಟಬಹುದು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…