ನಾಯಿಗಳಿಗೆ ಜ್ವರ ಹಾಗೂ ಲಿವರ್ ಸೋಂಕು ಸಂಬಂಧಿತ ಜ್ವರ ಹೆಚ್ಚಾಗಿ ಕಾಣಿಸಲಾರಂಭಿಸಿದೆ. ಈಗಾಗಲೇ ಮಂಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ನಾಯಿಗಳಿಗೆ ಜ್ವರಬಾಧೆ ಕಾಣಿಸಿಕೊಂಡಿದೆ. ಮೆದುಳು ಜ್ವರ ಆರಂಭವಾದರೆ ನಾಯಿಗಳು ಬಹುಪಾಲು ಸಾವನ್ನಪ್ಪುತ್ತದೆ. ಹೀಗಾಗಿ ಎಚ್ಚರಿಕೆ ಅಗತ್ಯವಾಗಿದೆ.
ನಾಯಿಗಳ ಮೆದುಳು ಜ್ವರ ಲಕ್ಷಣದ ಸಾಂಕ್ರಾಮಿಕ ರೋಗವಾಗಿದೆ. ʼಕ್ಯಾನೈನ್ ಡಿಸ್ಟೆಂಪರ್’ ಹೆಸರಿನ ಈ ಜ್ವರ ಬಂದರೆ ನಾಯಿಗಳು ಬದುಕುಳಿಯುವುದು ಕಷ್ಟವಾಗಿದೆ. ಒಂದು ನಾಯಿಯಿಂದ ಮತ್ತೊಂದು ನಾಯಿಗೆ ಗಾಳಿಯ ಮೂಲಕ ಈ ಹರಡುವ ಈ ಕಾಯಿಲೆಗೆ ಸೂಕ್ತ ಲಿಸಿಕೆ ಇಲ್ಲ. ಜ್ವರ ಬರುವ ಮುನ್ನವೇ ಮುಂಜಾಗ್ರತಾ ಲಸಿಕೆ ಹಾಕಿಕೊಳ್ಳುವುದೇ ಸೂಕ್ತವಾದ ಪರಿಹಾರವಾಗಿದೆ. ನಾಯಿಗಳಿಗೆ ವರ್ಷಂಪ್ರತಿ ಲಸಿಕೆ ಹಾಕುವ ಮೂಲಕ ಈ ರೋಗ ಬಾರದಂತೆ ತಡೆಗಟ್ಟಬಹುದು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…