Advertisement
ಸುದ್ದಿಗಳು

ಇನ್ನು ಮುಂದೆ ಬೀದಿ ನಾಯಿ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ ಪರಿಹಾರ

Share

ಇನ್ನು ಮುಂದೆ  ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 3,500 ರೂ ಹಾಗೂ ಅದರಲ್ಲಿ 1,500 ಚಿಕಿತ್ಸೆ ವೆಚ್ಚಕ್ಕೆ ನೀಡಲಾಗುವುದು. ಇನ್ನು ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

ಬೀದಿ ನಾಯಿಗಳನ್ನು ಸಂತಾನಹರಣ ಮಾಡುವುದು ಮತ್ತು ಲಸಿಕೆ ಹಾಕುವುದನ್ನು ಬೆಂಬಲಿಸಬೇಕು. ಈ ರೀತಿ ಮಾಡಿದ ನಾಯಿಗಳನ್ನು ಅದರ ವಾಸಸ್ಥಾನಗಳಿಗೆ ಬಿಡಬೇಕು ಹೊರತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಬಾರದು ಎಂಬ ನಿಯಮವನ್ನು ಸುಪ್ರಿಂ ಕೋರ್ಟ್ ಆದೇಶವನ್ನು ಜಾರಿಗೊಳಿಸಿದರೂ ಏನೂ ಪ್ರಯೋಜನಕಾರಿಯಾಗಿಲ್ಲ. ಬೀದಿ ನಾಯಿಗಳ ಕಾಟ ಇತ್ತೀಚಿಗೆ ಹೆಚ್ಚಾಗಿದ್ದು, ಅದೇಷ್ಟೋ ಮಕ್ಕಳ ಮೇಲೆಯೂ ದಾಳಿ ಮಾಡುತ್ತಿದೆ.

ಇದೀಗ, ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ. ಅದೇನೆಂದರೆ ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 3,500 ರೂ ಹಾಗೂ ಅದರಲ್ಲಿ 1,500 ಚಿಕಿತ್ಸೆ ವೆಚ್ಚಕ್ಕೆ ನೀಡಲಾಗುವುದು. ಇನ್ನು ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದೆ. ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರಿಗೆ ಸಂಬಂಧಿಸಿದಂತೆ, ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

6 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

15 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

24 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

2 days ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

2 days ago