Advertisement
ಸುದ್ದಿಗಳು

ಇನ್ನು ಮುಂದೆ ಬೀದಿ ನಾಯಿ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ ಪರಿಹಾರ

Share

ಇನ್ನು ಮುಂದೆ  ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 3,500 ರೂ ಹಾಗೂ ಅದರಲ್ಲಿ 1,500 ಚಿಕಿತ್ಸೆ ವೆಚ್ಚಕ್ಕೆ ನೀಡಲಾಗುವುದು. ಇನ್ನು ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

ಬೀದಿ ನಾಯಿಗಳನ್ನು ಸಂತಾನಹರಣ ಮಾಡುವುದು ಮತ್ತು ಲಸಿಕೆ ಹಾಕುವುದನ್ನು ಬೆಂಬಲಿಸಬೇಕು. ಈ ರೀತಿ ಮಾಡಿದ ನಾಯಿಗಳನ್ನು ಅದರ ವಾಸಸ್ಥಾನಗಳಿಗೆ ಬಿಡಬೇಕು ಹೊರತು ಸಾರ್ವಜನಿಕ ಸ್ಥಳಗಳಲ್ಲಿ ಬಿಡಬಾರದು ಎಂಬ ನಿಯಮವನ್ನು ಸುಪ್ರಿಂ ಕೋರ್ಟ್ ಆದೇಶವನ್ನು ಜಾರಿಗೊಳಿಸಿದರೂ ಏನೂ ಪ್ರಯೋಜನಕಾರಿಯಾಗಿಲ್ಲ. ಬೀದಿ ನಾಯಿಗಳ ಕಾಟ ಇತ್ತೀಚಿಗೆ ಹೆಚ್ಚಾಗಿದ್ದು, ಅದೇಷ್ಟೋ ಮಕ್ಕಳ ಮೇಲೆಯೂ ದಾಳಿ ಮಾಡುತ್ತಿದೆ.

ಇದೀಗ, ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ. ಅದೇನೆಂದರೆ ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 3,500 ರೂ ಹಾಗೂ ಅದರಲ್ಲಿ 1,500 ಚಿಕಿತ್ಸೆ ವೆಚ್ಚಕ್ಕೆ ನೀಡಲಾಗುವುದು. ಇನ್ನು ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದೆ. ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರಿಗೆ ಸಂಬಂಧಿಸಿದಂತೆ, ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

13 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

20 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

23 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago