ಸಾರ್ವಜನಿಕ ಸ್ಥಳಗಳಿಂದ ಬೀದಿ ನಾಯಿಗಳ ತೆರವು : ಸುಪ್ರೀಂಕೋರ್ಟ್

November 9, 2025
11:03 AM

ಬೀದಿ ನಾಯಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ದೇಶಾದ್ಯಂತ ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ರೈಲ್ವೆ ನಿಲ್ದಾಣಗಳಿಂದ ಅಲೆಮಾರಿ ನಾಯಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ನಿರ್ದೇಶಿಸಿದೆ. ಲಸಿಕೆ ಮತ್ತು ಸ್ಟೆರಿಲೈಸೇಶನ್ ನಂತರವೂ ಈ ಸ್ಥಳಗಳಲ್ಲಿ ನಾಯಿಗಳನ್ನು ಬಿಡುಗಡೆ ಮಾಡಬಾರದು ಎಂದು ಸ್ಪಷ್ಟಪಡಿಸಿದ್ದು, ಅವುಗಳನ್ನು ಆಶ್ರಯ ಗೃಹಗಳಲ್ಲಿ ಮಾತ್ರ ಇರಿಸಬೇಕು ಎಂದು ಆದೇಶಿಸಿದೆ. ದಿನದಿಂದ ದಿನಕ್ಕೆ ನಾಯಿಗಳ ಕಾಟ ಹೆಚ್ಚುತ್ತಿದ್ದು, ಇದರಿಂದ ಜನರು ತುಂಬಾನೇ ಕಷ್ಟ ಎದುರಿಸುತ್ತಿದ್ದಾರೆ ಬೀದಿ ನಾಯಿಗಳನ್ನು ಆದಷ್ಟೂ ತೆರವುಗೊಳಿಸುವುದೇ ಉತ್ತಮವೆಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ ಅಂಜಾರಿಯಾ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ
May 17, 2026
7:48 PM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror