ಬೀದಿ ನಾಯಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ದೇಶಾದ್ಯಂತ ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ರೈಲ್ವೆ ನಿಲ್ದಾಣಗಳಿಂದ ಅಲೆಮಾರಿ ನಾಯಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ನಿರ್ದೇಶಿಸಿದೆ. ಲಸಿಕೆ ಮತ್ತು ಸ್ಟೆರಿಲೈಸೇಶನ್ ನಂತರವೂ ಈ ಸ್ಥಳಗಳಲ್ಲಿ ನಾಯಿಗಳನ್ನು ಬಿಡುಗಡೆ ಮಾಡಬಾರದು ಎಂದು ಸ್ಪಷ್ಟಪಡಿಸಿದ್ದು, ಅವುಗಳನ್ನು ಆಶ್ರಯ ಗೃಹಗಳಲ್ಲಿ ಮಾತ್ರ ಇರಿಸಬೇಕು ಎಂದು ಆದೇಶಿಸಿದೆ. ದಿನದಿಂದ ದಿನಕ್ಕೆ ನಾಯಿಗಳ ಕಾಟ ಹೆಚ್ಚುತ್ತಿದ್ದು, ಇದರಿಂದ ಜನರು ತುಂಬಾನೇ ಕಷ್ಟ ಎದುರಿಸುತ್ತಿದ್ದಾರೆ ಬೀದಿ ನಾಯಿಗಳನ್ನು ಆದಷ್ಟೂ ತೆರವುಗೊಳಿಸುವುದೇ ಉತ್ತಮವೆಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ ಅಂಜಾರಿಯಾ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…