ಬೀದಿ ನಾಯಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ದೇಶಾದ್ಯಂತ ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ರೈಲ್ವೆ ನಿಲ್ದಾಣಗಳಿಂದ ಅಲೆಮಾರಿ ನಾಯಿಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ನಿರ್ದೇಶಿಸಿದೆ. ಲಸಿಕೆ ಮತ್ತು ಸ್ಟೆರಿಲೈಸೇಶನ್ ನಂತರವೂ ಈ ಸ್ಥಳಗಳಲ್ಲಿ ನಾಯಿಗಳನ್ನು ಬಿಡುಗಡೆ ಮಾಡಬಾರದು ಎಂದು ಸ್ಪಷ್ಟಪಡಿಸಿದ್ದು, ಅವುಗಳನ್ನು ಆಶ್ರಯ ಗೃಹಗಳಲ್ಲಿ ಮಾತ್ರ ಇರಿಸಬೇಕು ಎಂದು ಆದೇಶಿಸಿದೆ. ದಿನದಿಂದ ದಿನಕ್ಕೆ ನಾಯಿಗಳ ಕಾಟ ಹೆಚ್ಚುತ್ತಿದ್ದು, ಇದರಿಂದ ಜನರು ತುಂಬಾನೇ ಕಷ್ಟ ಎದುರಿಸುತ್ತಿದ್ದಾರೆ ಬೀದಿ ನಾಯಿಗಳನ್ನು ಆದಷ್ಟೂ ತೆರವುಗೊಳಿಸುವುದೇ ಉತ್ತಮವೆಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ ಅಂಜಾರಿಯಾ ಹೇಳಿದ್ದಾರೆ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…