ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅವೈಜ್ಞಾನಿಕ ಕಾಮಗಾರಿ ಕಾರಣದಿಂದ ನಿರ್ಮಾಣವಾಗಿದ್ದ ಕೃತಕ ಕೆರೆಯ ಕಟ್ಟೆ ಗುರುವಾರ ಬೆಳಗ್ಗೆ ಒಡೆದಿದೆ. ಹೀಗಾಗಿ ಅಪಾರ ಪ್ರಮಾಣದ ಕೃಷಿ ಹಾನಿ ಸಂಭವಿಸಿದೆ. ರಸ್ತೆಯ ಅಂಚಿಗೆ ಸದ್ಯ ಯಾವುದೇ ಅಪಾಯವಿಲ್ಲದಿದ್ದರೂ ಇನ್ನಷ್ಟು ಮಣ್ಣು ಕುಸಿದರೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಚತುಷ್ಫಥ ರಸ್ತೆ ಕಾಮಗಾರಿ ನಿರ್ಮಾಣದ ಸಂದರ್ಭ ಮಣ್ಣು ರಾಶಿ ಹಾಕಲಾಗಿತ್ತು. ಆದರೆ ಮೋರಿ ಅಳವಡಿಕೆ ಮಾಡದ ಕಾರಣ ಕೃತಕ ಕೆರೆ ನಿರ್ಮಾಣವಾಗಿತ್ತು. ಇದೀಗ ನೀರಿನ ಒತ್ತಡಕ್ಕೆ ಕೆರೆ ಕಟ್ಟೆ ಒಡೆದಿದೆ. ಕಾಫಿ, ಭತ್ತ, ಅಡಿಕೆ ಕೃಷಿಗೆ ಹಾನಿಯಾಗಿದೆ.
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…