ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅವೈಜ್ಞಾನಿಕ ಕಾಮಗಾರಿ ಕಾರಣದಿಂದ ನಿರ್ಮಾಣವಾಗಿದ್ದ ಕೃತಕ ಕೆರೆಯ ಕಟ್ಟೆ ಗುರುವಾರ ಬೆಳಗ್ಗೆ ಒಡೆದಿದೆ. ಹೀಗಾಗಿ ಅಪಾರ ಪ್ರಮಾಣದ ಕೃಷಿ ಹಾನಿ ಸಂಭವಿಸಿದೆ. ರಸ್ತೆಯ ಅಂಚಿಗೆ ಸದ್ಯ ಯಾವುದೇ ಅಪಾಯವಿಲ್ಲದಿದ್ದರೂ ಇನ್ನಷ್ಟು ಮಣ್ಣು ಕುಸಿದರೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಚತುಷ್ಫಥ ರಸ್ತೆ ಕಾಮಗಾರಿ ನಿರ್ಮಾಣದ ಸಂದರ್ಭ ಮಣ್ಣು ರಾಶಿ ಹಾಕಲಾಗಿತ್ತು. ಆದರೆ ಮೋರಿ ಅಳವಡಿಕೆ ಮಾಡದ ಕಾರಣ ಕೃತಕ ಕೆರೆ ನಿರ್ಮಾಣವಾಗಿತ್ತು. ಇದೀಗ ನೀರಿನ ಒತ್ತಡಕ್ಕೆ ಕೆರೆ ಕಟ್ಟೆ ಒಡೆದಿದೆ. ಕಾಫಿ, ಭತ್ತ, ಅಡಿಕೆ ಕೃಷಿಗೆ ಹಾನಿಯಾಗಿದೆ.
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…