ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅವೈಜ್ಞಾನಿಕ ಕಾಮಗಾರಿ ಕಾರಣದಿಂದ ನಿರ್ಮಾಣವಾಗಿದ್ದ ಕೃತಕ ಕೆರೆಯ ಕಟ್ಟೆ ಗುರುವಾರ ಬೆಳಗ್ಗೆ ಒಡೆದಿದೆ. ಹೀಗಾಗಿ ಅಪಾರ ಪ್ರಮಾಣದ ಕೃಷಿ ಹಾನಿ ಸಂಭವಿಸಿದೆ. ರಸ್ತೆಯ ಅಂಚಿಗೆ ಸದ್ಯ ಯಾವುದೇ ಅಪಾಯವಿಲ್ಲದಿದ್ದರೂ ಇನ್ನಷ್ಟು ಮಣ್ಣು ಕುಸಿದರೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಚತುಷ್ಫಥ ರಸ್ತೆ ಕಾಮಗಾರಿ ನಿರ್ಮಾಣದ ಸಂದರ್ಭ ಮಣ್ಣು ರಾಶಿ ಹಾಕಲಾಗಿತ್ತು. ಆದರೆ ಮೋರಿ ಅಳವಡಿಕೆ ಮಾಡದ ಕಾರಣ ಕೃತಕ ಕೆರೆ ನಿರ್ಮಾಣವಾಗಿತ್ತು. ಇದೀಗ ನೀರಿನ ಒತ್ತಡಕ್ಕೆ ಕೆರೆ ಕಟ್ಟೆ ಒಡೆದಿದೆ. ಕಾಫಿ, ಭತ್ತ, ಅಡಿಕೆ ಕೃಷಿಗೆ ಹಾನಿಯಾಗಿದೆ.
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…