ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅವೈಜ್ಞಾನಿಕ ಕಾಮಗಾರಿ ಕಾರಣದಿಂದ ನಿರ್ಮಾಣವಾಗಿದ್ದ ಕೃತಕ ಕೆರೆಯ ಕಟ್ಟೆ ಗುರುವಾರ ಬೆಳಗ್ಗೆ ಒಡೆದಿದೆ. ಹೀಗಾಗಿ ಅಪಾರ ಪ್ರಮಾಣದ ಕೃಷಿ ಹಾನಿ ಸಂಭವಿಸಿದೆ. ರಸ್ತೆಯ ಅಂಚಿಗೆ ಸದ್ಯ ಯಾವುದೇ ಅಪಾಯವಿಲ್ಲದಿದ್ದರೂ ಇನ್ನಷ್ಟು ಮಣ್ಣು ಕುಸಿದರೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಚತುಷ್ಫಥ ರಸ್ತೆ ಕಾಮಗಾರಿ ನಿರ್ಮಾಣದ ಸಂದರ್ಭ ಮಣ್ಣು ರಾಶಿ ಹಾಕಲಾಗಿತ್ತು. ಆದರೆ ಮೋರಿ ಅಳವಡಿಕೆ ಮಾಡದ ಕಾರಣ ಕೃತಕ ಕೆರೆ ನಿರ್ಮಾಣವಾಗಿತ್ತು. ಇದೀಗ ನೀರಿನ ಒತ್ತಡಕ್ಕೆ ಕೆರೆ ಕಟ್ಟೆ ಒಡೆದಿದೆ. ಕಾಫಿ, ಭತ್ತ, ಅಡಿಕೆ ಕೃಷಿಗೆ ಹಾನಿಯಾಗಿದೆ.
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…