ಸಾಮಾನ್ಯವಾಗಿ ನಾವು ಸೇವಿಸುವ ಆಹಾರ ಪದಾರ್ಥಗಳು ಜೀರ್ಣಕ್ರಿಯೆಯ ಪ್ರಕ್ರಿಯೆಗೆ ಒಳಪಡದಿದ್ದಾಗ ಅಂದರೆ ಹೊಟ್ಟೆಯಲ್ಲಿ ಸರಿಯಾಗಿ ಜೀರ್ಣವಾಗಿ, ತ್ಯಾಜ್ಯವೆಲ್ಲಾ ಮಲದ ರೂಪದಲ್ಲಿ ಹೊರ ಹೋಗದಿದ್ದಾಗ ಕರುಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆ ಕಾಣಿಸಿಕೊಂಡಾಗ ಮೊದಲಿಗೆ ಸಣ್ಣ ಪ್ರಮಾಣ ಹೊಟ್ಟೆ ನೋವು ಅಥವಾ ಕಿಬ್ಬೊಟ್ಟೆಯ ನೋವು ಕಾಣಿಸಿಕೊಳ್ಳಲು ಶುರುಆಗುತ್ತದೆ. ಅಲ್ಲದೇ ಸರಿಯಾಗಿ ಹಸಿವಾಗದೆ ಇರುವುದು, ಅಥವಾ ಆಹಾರ ಸರಿಯಾಗಿ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದು, ಕೊನೆಗೆ ಇದರಿಂದಾಗಿ ಆಗಾಗ ಹೊಟ್ಟೆಉಬ್ಬರ ಕಾಣಿಸಿಕೊಳ್ಳುವುದು.
ಕರುಳಿನ ಸೋಂಕಿಗೆ ಕಾರಣಗಳೇನು? : ಸರಿಯಾಗಿ ನೀರು ಕುಡಿಯದೇ ಇರುವುದು, ಕಲುಷಿತ ಆಹಾರ ಸೇವನೆ, ಕೈಗಳನ್ನು ಸ್ವಚ್ಛಗೊಳಿಸದೆ ಆಹಾರ ಸೇವನೆ, ಹೆಚ್ಚು ಜಂಕ್ ಫುಡ್ ತಿನ್ನುವುದು, ಮತ್ತು ಒತ್ತಡದ ಜೀವನಶೈಲಿಯಿಂದಾಗಿ ಈ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
ಕರುಳಿನ ಆರೋಗ್ಯ ಕಾಪಾಡುವುದು ಹೇಗೆ? :
ಇನ್ನೂ ಕರುಳು ಸ್ನೇಹಿ ಆಹಾರಗಳಾದ ಪ್ರೋಬಯಾಟಿಕ್ ಆಹಾರ ಅಂದರೆ ಮೊಸರು ಮಜ್ಜಿಗೆ, ಹಣ್ಣು ತರಕಾರಿಗಳು, ನಾರಿನಾಂಶ ಇರುವು ಆಹಾರಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…