ಸಾಮಾನ್ಯವಾಗಿ ನಾವು ಸೇವಿಸುವ ಆಹಾರ ಪದಾರ್ಥಗಳು ಜೀರ್ಣಕ್ರಿಯೆಯ ಪ್ರಕ್ರಿಯೆಗೆ ಒಳಪಡದಿದ್ದಾಗ ಅಂದರೆ ಹೊಟ್ಟೆಯಲ್ಲಿ ಸರಿಯಾಗಿ ಜೀರ್ಣವಾಗಿ, ತ್ಯಾಜ್ಯವೆಲ್ಲಾ ಮಲದ ರೂಪದಲ್ಲಿ ಹೊರ ಹೋಗದಿದ್ದಾಗ ಕರುಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆ ಕಾಣಿಸಿಕೊಂಡಾಗ ಮೊದಲಿಗೆ ಸಣ್ಣ ಪ್ರಮಾಣ ಹೊಟ್ಟೆ ನೋವು ಅಥವಾ ಕಿಬ್ಬೊಟ್ಟೆಯ ನೋವು ಕಾಣಿಸಿಕೊಳ್ಳಲು ಶುರುಆಗುತ್ತದೆ. ಅಲ್ಲದೇ ಸರಿಯಾಗಿ ಹಸಿವಾಗದೆ ಇರುವುದು, ಅಥವಾ ಆಹಾರ ಸರಿಯಾಗಿ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದು, ಕೊನೆಗೆ ಇದರಿಂದಾಗಿ ಆಗಾಗ ಹೊಟ್ಟೆಉಬ್ಬರ ಕಾಣಿಸಿಕೊಳ್ಳುವುದು.
ಕರುಳಿನ ಸೋಂಕಿಗೆ ಕಾರಣಗಳೇನು? : ಸರಿಯಾಗಿ ನೀರು ಕುಡಿಯದೇ ಇರುವುದು, ಕಲುಷಿತ ಆಹಾರ ಸೇವನೆ, ಕೈಗಳನ್ನು ಸ್ವಚ್ಛಗೊಳಿಸದೆ ಆಹಾರ ಸೇವನೆ, ಹೆಚ್ಚು ಜಂಕ್ ಫುಡ್ ತಿನ್ನುವುದು, ಮತ್ತು ಒತ್ತಡದ ಜೀವನಶೈಲಿಯಿಂದಾಗಿ ಈ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
ಕರುಳಿನ ಆರೋಗ್ಯ ಕಾಪಾಡುವುದು ಹೇಗೆ? :
ಇನ್ನೂ ಕರುಳು ಸ್ನೇಹಿ ಆಹಾರಗಳಾದ ಪ್ರೋಬಯಾಟಿಕ್ ಆಹಾರ ಅಂದರೆ ಮೊಸರು ಮಜ್ಜಿಗೆ, ಹಣ್ಣು ತರಕಾರಿಗಳು, ನಾರಿನಾಂಶ ಇರುವು ಆಹಾರಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…