ಸಾಮಾನ್ಯವಾಗಿ ನಾವು ಸೇವಿಸುವ ಆಹಾರ ಪದಾರ್ಥಗಳು ಜೀರ್ಣಕ್ರಿಯೆಯ ಪ್ರಕ್ರಿಯೆಗೆ ಒಳಪಡದಿದ್ದಾಗ ಅಂದರೆ ಹೊಟ್ಟೆಯಲ್ಲಿ ಸರಿಯಾಗಿ ಜೀರ್ಣವಾಗಿ, ತ್ಯಾಜ್ಯವೆಲ್ಲಾ ಮಲದ ರೂಪದಲ್ಲಿ ಹೊರ ಹೋಗದಿದ್ದಾಗ ಕರುಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆ ಕಾಣಿಸಿಕೊಂಡಾಗ ಮೊದಲಿಗೆ ಸಣ್ಣ ಪ್ರಮಾಣ ಹೊಟ್ಟೆ ನೋವು ಅಥವಾ ಕಿಬ್ಬೊಟ್ಟೆಯ ನೋವು ಕಾಣಿಸಿಕೊಳ್ಳಲು ಶುರುಆಗುತ್ತದೆ. ಅಲ್ಲದೇ ಸರಿಯಾಗಿ ಹಸಿವಾಗದೆ ಇರುವುದು, ಅಥವಾ ಆಹಾರ ಸರಿಯಾಗಿ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದು, ಕೊನೆಗೆ ಇದರಿಂದಾಗಿ ಆಗಾಗ ಹೊಟ್ಟೆಉಬ್ಬರ ಕಾಣಿಸಿಕೊಳ್ಳುವುದು.
ಕರುಳಿನ ಸೋಂಕಿಗೆ ಕಾರಣಗಳೇನು? : ಸರಿಯಾಗಿ ನೀರು ಕುಡಿಯದೇ ಇರುವುದು, ಕಲುಷಿತ ಆಹಾರ ಸೇವನೆ, ಕೈಗಳನ್ನು ಸ್ವಚ್ಛಗೊಳಿಸದೆ ಆಹಾರ ಸೇವನೆ, ಹೆಚ್ಚು ಜಂಕ್ ಫುಡ್ ತಿನ್ನುವುದು, ಮತ್ತು ಒತ್ತಡದ ಜೀವನಶೈಲಿಯಿಂದಾಗಿ ಈ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
ಕರುಳಿನ ಆರೋಗ್ಯ ಕಾಪಾಡುವುದು ಹೇಗೆ? :
ಇನ್ನೂ ಕರುಳು ಸ್ನೇಹಿ ಆಹಾರಗಳಾದ ಪ್ರೋಬಯಾಟಿಕ್ ಆಹಾರ ಅಂದರೆ ಮೊಸರು ಮಜ್ಜಿಗೆ, ಹಣ್ಣು ತರಕಾರಿಗಳು, ನಾರಿನಾಂಶ ಇರುವು ಆಹಾರಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…