ಸಾಮಾನ್ಯವಾಗಿ ನಾವು ಸೇವಿಸುವ ಆಹಾರ ಪದಾರ್ಥಗಳು ಜೀರ್ಣಕ್ರಿಯೆಯ ಪ್ರಕ್ರಿಯೆಗೆ ಒಳಪಡದಿದ್ದಾಗ ಅಂದರೆ ಹೊಟ್ಟೆಯಲ್ಲಿ ಸರಿಯಾಗಿ ಜೀರ್ಣವಾಗಿ, ತ್ಯಾಜ್ಯವೆಲ್ಲಾ ಮಲದ ರೂಪದಲ್ಲಿ ಹೊರ ಹೋಗದಿದ್ದಾಗ ಕರುಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆ ಕಾಣಿಸಿಕೊಂಡಾಗ ಮೊದಲಿಗೆ ಸಣ್ಣ ಪ್ರಮಾಣ ಹೊಟ್ಟೆ ನೋವು ಅಥವಾ ಕಿಬ್ಬೊಟ್ಟೆಯ ನೋವು ಕಾಣಿಸಿಕೊಳ್ಳಲು ಶುರುಆಗುತ್ತದೆ. ಅಲ್ಲದೇ ಸರಿಯಾಗಿ ಹಸಿವಾಗದೆ ಇರುವುದು, ಅಥವಾ ಆಹಾರ ಸರಿಯಾಗಿ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದು, ಕೊನೆಗೆ ಇದರಿಂದಾಗಿ ಆಗಾಗ ಹೊಟ್ಟೆಉಬ್ಬರ ಕಾಣಿಸಿಕೊಳ್ಳುವುದು.
ಕರುಳಿನ ಸೋಂಕಿಗೆ ಕಾರಣಗಳೇನು? : ಸರಿಯಾಗಿ ನೀರು ಕುಡಿಯದೇ ಇರುವುದು, ಕಲುಷಿತ ಆಹಾರ ಸೇವನೆ, ಕೈಗಳನ್ನು ಸ್ವಚ್ಛಗೊಳಿಸದೆ ಆಹಾರ ಸೇವನೆ, ಹೆಚ್ಚು ಜಂಕ್ ಫುಡ್ ತಿನ್ನುವುದು, ಮತ್ತು ಒತ್ತಡದ ಜೀವನಶೈಲಿಯಿಂದಾಗಿ ಈ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
ಕರುಳಿನ ಆರೋಗ್ಯ ಕಾಪಾಡುವುದು ಹೇಗೆ? :
ಇನ್ನೂ ಕರುಳು ಸ್ನೇಹಿ ಆಹಾರಗಳಾದ ಪ್ರೋಬಯಾಟಿಕ್ ಆಹಾರ ಅಂದರೆ ಮೊಸರು ಮಜ್ಜಿಗೆ, ಹಣ್ಣು ತರಕಾರಿಗಳು, ನಾರಿನಾಂಶ ಇರುವು ಆಹಾರಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…