ಸಾಮಾನ್ಯವಾಗಿ ನಾವು ಸೇವಿಸುವ ಆಹಾರ ಪದಾರ್ಥಗಳು ಜೀರ್ಣಕ್ರಿಯೆಯ ಪ್ರಕ್ರಿಯೆಗೆ ಒಳಪಡದಿದ್ದಾಗ ಅಂದರೆ ಹೊಟ್ಟೆಯಲ್ಲಿ ಸರಿಯಾಗಿ ಜೀರ್ಣವಾಗಿ, ತ್ಯಾಜ್ಯವೆಲ್ಲಾ ಮಲದ ರೂಪದಲ್ಲಿ ಹೊರ ಹೋಗದಿದ್ದಾಗ ಕರುಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆ ಕಾಣಿಸಿಕೊಂಡಾಗ ಮೊದಲಿಗೆ ಸಣ್ಣ ಪ್ರಮಾಣ ಹೊಟ್ಟೆ ನೋವು ಅಥವಾ ಕಿಬ್ಬೊಟ್ಟೆಯ ನೋವು ಕಾಣಿಸಿಕೊಳ್ಳಲು ಶುರುಆಗುತ್ತದೆ. ಅಲ್ಲದೇ ಸರಿಯಾಗಿ ಹಸಿವಾಗದೆ ಇರುವುದು, ಅಥವಾ ಆಹಾರ ಸರಿಯಾಗಿ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದು, ಕೊನೆಗೆ ಇದರಿಂದಾಗಿ ಆಗಾಗ ಹೊಟ್ಟೆಉಬ್ಬರ ಕಾಣಿಸಿಕೊಳ್ಳುವುದು.
ಕರುಳಿನ ಸೋಂಕಿಗೆ ಕಾರಣಗಳೇನು? : ಸರಿಯಾಗಿ ನೀರು ಕುಡಿಯದೇ ಇರುವುದು, ಕಲುಷಿತ ಆಹಾರ ಸೇವನೆ, ಕೈಗಳನ್ನು ಸ್ವಚ್ಛಗೊಳಿಸದೆ ಆಹಾರ ಸೇವನೆ, ಹೆಚ್ಚು ಜಂಕ್ ಫುಡ್ ತಿನ್ನುವುದು, ಮತ್ತು ಒತ್ತಡದ ಜೀವನಶೈಲಿಯಿಂದಾಗಿ ಈ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
ಕರುಳಿನ ಆರೋಗ್ಯ ಕಾಪಾಡುವುದು ಹೇಗೆ? :
ಇನ್ನೂ ಕರುಳು ಸ್ನೇಹಿ ಆಹಾರಗಳಾದ ಪ್ರೋಬಯಾಟಿಕ್ ಆಹಾರ ಅಂದರೆ ಮೊಸರು ಮಜ್ಜಿಗೆ, ಹಣ್ಣು ತರಕಾರಿಗಳು, ನಾರಿನಾಂಶ ಇರುವು ಆಹಾರಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…