ಸಾಮಾನ್ಯವಾಗಿ ನಾವು ಸೇವಿಸುವ ಆಹಾರ ಪದಾರ್ಥಗಳು ಜೀರ್ಣಕ್ರಿಯೆಯ ಪ್ರಕ್ರಿಯೆಗೆ ಒಳಪಡದಿದ್ದಾಗ ಅಂದರೆ ಹೊಟ್ಟೆಯಲ್ಲಿ ಸರಿಯಾಗಿ ಜೀರ್ಣವಾಗಿ, ತ್ಯಾಜ್ಯವೆಲ್ಲಾ ಮಲದ ರೂಪದಲ್ಲಿ ಹೊರ ಹೋಗದಿದ್ದಾಗ ಕರುಳಿಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಈ ಸಮಸ್ಯೆ ಕಾಣಿಸಿಕೊಂಡಾಗ ಮೊದಲಿಗೆ ಸಣ್ಣ ಪ್ರಮಾಣ ಹೊಟ್ಟೆ ನೋವು ಅಥವಾ ಕಿಬ್ಬೊಟ್ಟೆಯ ನೋವು ಕಾಣಿಸಿಕೊಳ್ಳಲು ಶುರುಆಗುತ್ತದೆ. ಅಲ್ಲದೇ ಸರಿಯಾಗಿ ಹಸಿವಾಗದೆ ಇರುವುದು, ಅಥವಾ ಆಹಾರ ಸರಿಯಾಗಿ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುವುದು, ಕೊನೆಗೆ ಇದರಿಂದಾಗಿ ಆಗಾಗ ಹೊಟ್ಟೆಉಬ್ಬರ ಕಾಣಿಸಿಕೊಳ್ಳುವುದು.
ಕರುಳಿನ ಸೋಂಕಿಗೆ ಕಾರಣಗಳೇನು? : ಸರಿಯಾಗಿ ನೀರು ಕುಡಿಯದೇ ಇರುವುದು, ಕಲುಷಿತ ಆಹಾರ ಸೇವನೆ, ಕೈಗಳನ್ನು ಸ್ವಚ್ಛಗೊಳಿಸದೆ ಆಹಾರ ಸೇವನೆ, ಹೆಚ್ಚು ಜಂಕ್ ಫುಡ್ ತಿನ್ನುವುದು, ಮತ್ತು ಒತ್ತಡದ ಜೀವನಶೈಲಿಯಿಂದಾಗಿ ಈ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.
ಕರುಳಿನ ಆರೋಗ್ಯ ಕಾಪಾಡುವುದು ಹೇಗೆ? :
ಇನ್ನೂ ಕರುಳು ಸ್ನೇಹಿ ಆಹಾರಗಳಾದ ಪ್ರೋಬಯಾಟಿಕ್ ಆಹಾರ ಅಂದರೆ ಮೊಸರು ಮಜ್ಜಿಗೆ, ಹಣ್ಣು ತರಕಾರಿಗಳು, ನಾರಿನಾಂಶ ಇರುವು ಆಹಾರಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…