ನಾವು ಸ್ವಾತಂತ್ರ್ಯ ದಿನಾಚರಣೆಯನ್ನು(Independence day) ದೇಶದ ಸ್ವ್ಯಾತಂತ್ರ್ಯಕ್ಕಾಗಿ ಮಡಿದ ಹೋರಾಟಗಾರರಿಗೆ ನಮನ ಸಲ್ಲಿಸಲು ಮಾಡುತ್ತಿದ್ದೇವೆಯಾ..? ಇಲ್ಲಾ ನಮ್ಮ ಪ್ರಕೃತಿಯನ್ನು ಹಾಳು ಮಾಡಲು ಮಾಡುತ್ತಿದ್ದೇವಾ ಅನ್ನುವ ಅನುಮಾನ ಮೂಡುತ್ತದೆ. ಮುಂಬರುವ ದಿನಗಳಲ್ಲಿ ನಾಡಹಬ್ಬ, ಗಣ್ಯಾತಿಗಣ್ಯರು ಮಾಡುವ ಕಾರ್ಯಕ್ರಮ, ಸಾಮೂಹಿಕವಾಗಿ ಮಾಡುವ ಯಾವುದೇ ಕಾರ್ಯಕ್ರಮಗಳಲ್ಲಿ ಅದಕ್ಕಾಗಿ ಬಳಸುವ, ದಾನ, ಮಂಟಪಗಳು, ಚಿತ್ರಗಳು, ಸರ್ಕಾರೀ ಕಟ್ಟಡಗಳು, ಸಾರ್ವಜನಿಕ ಸ್ಥಳಗಳಲ್ಲಿ, ಕಣ್ಣಿಗ ಕಾಣುವಂತೆ ಚಿತ್ರಸಹಿತ, ಪ್ಲಾಸ್ಟಿಕ್, ರಬ್ಬರ್ ಇತರೆ ತ್ಯಾಜ್ಯದಿಂದಾಗುವ ತೊಂದರೆಗಳ ವಿವರಣೆ ಇರುವ ಫಲಕ ಕಡ್ಡಾಯ ಮಾಡಬೇಕು.
ಈ ಮಾಹಿತಿಯನ್ನು ಓದಿದ ಕೆಲವೇ ಕೆಲವರಾದರು ಸಹೖದಯಿಗಳು, ಕಾರ್ಯುಪ್ರವೃತ್ತರಾದರೆ ಸಾಕು. ಒಬ್ಬರಿಂದ ಒಬ್ಬರನ್ನು ಜಾಗೃತಗೊಳಿಸಲು ಸಾಧ್ಯವಾದರೆ ಆ ಜಾಗೃತದಿಂದಾಗುವ ಮುಂದಿನ ಕಾರ್ಯ ಸದಾ ಸಾಕಾರದೆಡೆ ಇರುತ್ತದೆ. ಇದು ಸರಿ ಎನಿಸಿದರೆ, ಇದಕ್ಕೆ ಪೂರಕವಾದ ಚಿತ್ರಗಳು, ಸೂಕ್ತ ಸಾಕ್ಷಚಿತ್ರಗಳನ್ನು ಕಲೆಹಾಕಿ, ಸಂಭಂದ ಪಟ್ಟ ಅಧಿಕಾರಿಗಳಿಗೆ ಸವಿವರ, ಸಚಿತ್ರಸಹಿತ, ದೂರು ನೀಡಿ. ಹಾನಿ ಕಾರಕ ವಸ್ತುಗಳನ್ನಳ ತಯಾರಿಕೆ ಖಡ್ಡಾಯವಾಗಿ ನಿಲ್ಲಿಸಲು, ಬಳಕೆಗೆ ನಿರ್ದೇಶನಗಳನ್ನು ಹೇರಲು ಪತ್ರಮುಕೇನ ಆಗ್ರಹಿಸೋಣ. ಆಂದೋಲನಗಳನ್ನು ಮಾಡೋಣ, ತಯಾರಿಕಾ ಘಟಕಗಳೆದುರು ಸತ್ಯಾಗ್ರಹ ಮಾಡೋಣ. ಮಾರಾಟಗಾರರಿಗೆ ಮಾರದಂತೆ ತಾಕೀತು ಮಾಡೋಣ.
ಇದಕ್ಕಾಗಿ ಸಹಕರಿಸಲು, ಸಲಹೆ, ಸಲಕರಣೆಗೆ, ಸಹಭಾಗಿತ್ವಕ್ಕೆ ಕೈಜೋಡಿಸಿ, ಆದಿ ಇಂದ ಅಂತ್ಯದವರೆಗೆ ಕೈ ಕೊಡದೆ, ಕೈ ಬಿಡದೆ ಸರಪಳಿಯಂತೆ, ತಡೆ ಗೋಡೆಗಳಂತೆ ನಿಂತು ನಿಭಾಯಿಸುವುದಕ್ಕೆ ಬದ್ದರಾಗಿ ಬನ್ನಿ. ನಮ್ಮಿಂದಾದ ಅಳಿಲು ಸೇವೆ ಒಬ್ಬರಿಗೆ ಒಂದು ಕ್ಷಣ ಹಾಯಾಗಿದೆ ಎಂದೆನಿಸಿದರೂ ನಮ್ಮ ಕಾರ್ಯ, ಜೀವನ ಸಾರ್ಥಕವಾದಂತೆ.
ಬನ್ನಿ ಕೖ ಜೋಡಿಸಿ, ನಡೆಸಿ, ವಿಪುಲವಾದ ಫಲ ನೀಡಲು ಪಣತೊಟ್ಟು ನಿಲ್ಲಿ…
ಎಂ ಜಿ ಸಿದ್ದೇಶ ರಾಮ, 5 ನೇ ತರಗತಿ ಎಂ ಜಿ ಸಿದ್ದೇಶ…
ಸಾನ್ವಿ ದೊಡ್ಡಮನೆ, 8 ನೇ ತರಗತಿ, ಕ್ನನಾಯ ಜ್ಯೋತಿ ಆಂಗ್ಲ ಮಾಧ್ಯಮ ಶಾಲೆ…
ದೇಶದಲ್ಲಿಯೇ ಅತ್ಯುನ್ನತ ಶೈಕ್ಷಣಿಕ ಹಾಗೂ ಸಂಸ್ಥೆಗಳು ಕರ್ನಾಟಕದಲ್ಲಿದ್ದು, ಅವುಗಳ ಅಭಿವೃದ್ದಿ ಹಾಗೂ ಸಂಶೋಧನಾ…
ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಆಗಮನದ ನಂತರ, ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಮತ್ತು ಭೂಕುಸಿತದ…
ಹಿರಿಯ ತಲೆಮಾರಿನವರಿಗೆ ಅಸಹ್ಯವೆನಿಸುವ ಲೈಂಗಿಕ ವರ್ತನೆಗಳಲ್ಲಿ ಮುಂದುವರೆಯಲು ಹೊಸ ತಲೆಮಾರಿನ ಯುವ ಜನರಿಗೆ…
ನಗರದಲ್ಲಿ ಮಾತ್ರಾ ಕಂಡುಬರುತ್ತಿದ್ದ ಸಂಸ್ಕೃತಿಯೊಂದು ಈಗ ಗ್ರಾಮೀಣ ಭಾಗಕ್ಕೂ ತಲಪಿದೆ. ಅದರಲ್ಲೂ ಕುಕ್ಕೆ…