Advertisement
Opinion

ಹಬ್ಬ ಹರಿದಿನಗಳು, ಕಾರ್ಯಕ್ರಮಗಳು ಪರಿಸರಕ್ಕೆ ಧಕ್ಕೆ ತರದಿರಲಿ | ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ

Share

ನಾವು ಸ್ವಾತಂತ್ರ್ಯ ದಿನಾಚರಣೆಯನ್ನು(Independence day) ದೇಶದ ಸ್ವ್ಯಾತಂತ್ರ್ಯಕ್ಕಾಗಿ ಮಡಿದ ಹೋರಾಟಗಾರರಿಗೆ ನಮನ ಸಲ್ಲಿಸಲು ಮಾಡುತ್ತಿದ್ದೇವೆಯಾ..? ಇಲ್ಲಾ ನಮ್ಮ ಪ್ರಕೃತಿಯನ್ನು ಹಾಳು ಮಾಡಲು ಮಾಡುತ್ತಿದ್ದೇವಾ ಅನ್ನುವ ಅನುಮಾನ ಮೂಡುತ್ತದೆ. ಮುಂಬರುವ ದಿನಗಳಲ್ಲಿ ನಾಡಹಬ್ಬ, ಗಣ್ಯಾತಿಗಣ್ಯರು ಮಾಡುವ ಕಾರ್ಯಕ್ರಮ, ಸಾಮೂಹಿಕವಾಗಿ ಮಾಡುವ ಯಾವುದೇ ಕಾರ್ಯಕ್ರಮಗಳಲ್ಲಿ ಅದಕ್ಕಾಗಿ ಬಳಸುವ, ದಾನ, ಮಂಟಪಗಳು, ಚಿತ್ರಗಳು, ಸರ್ಕಾರೀ ಕಟ್ಟಡಗಳು, ಸಾರ್ವಜನಿಕ ಸ್ಥಳಗಳಲ್ಲಿ, ಕಣ್ಣಿಗ ಕಾಣುವಂತೆ ಚಿತ್ರಸಹಿತ, ಪ್ಲಾಸ್ಟಿಕ್, ರಬ್ಬರ್ ಇತರೆ ತ್ಯಾಜ್ಯದಿಂದಾಗುವ ತೊಂದರೆಗಳ ವಿವರಣೆ ಇರುವ ಫಲಕ ಕಡ್ಡಾಯ ಮಾಡಬೇಕು.

ಈ ಮಾಹಿತಿಯನ್ನು ಓದಿದ ಕೆಲವೇ ಕೆಲವರಾದರು ಸಹೖದಯಿಗಳು, ಕಾರ್ಯುಪ್ರವೃತ್ತರಾದರೆ ಸಾಕು. ಒಬ್ಬರಿಂದ ಒಬ್ಬರನ್ನು ಜಾಗೃತಗೊಳಿಸಲು ಸಾಧ್ಯವಾದರೆ ಆ ಜಾಗೃತದಿಂದಾಗುವ ಮುಂದಿನ ಕಾರ್ಯ ಸದಾ ಸಾಕಾರದೆಡೆ ಇರುತ್ತದೆ. ಇದು ಸರಿ ಎನಿಸಿದರೆ, ಇದಕ್ಕೆ ಪೂರಕವಾದ ಚಿತ್ರಗಳು, ಸೂಕ್ತ ಸಾಕ್ಷಚಿತ್ರಗಳನ್ನು ಕಲೆಹಾಕಿ, ಸಂಭಂದ ಪಟ್ಟ ಅಧಿಕಾರಿಗಳಿಗೆ ಸವಿವರ, ಸಚಿತ್ರಸಹಿತ, ದೂರು ನೀಡಿ. ಹಾನಿ ಕಾರಕ ವಸ್ತುಗಳನ್ನಳ ತಯಾರಿಕೆ ಖಡ್ಡಾಯವಾಗಿ ನಿಲ್ಲಿಸಲು, ಬಳಕೆಗೆ ನಿರ್ದೇಶನಗಳನ್ನು ಹೇರಲು ಪತ್ರಮುಕೇನ ಆಗ್ರಹಿಸೋಣ. ಆಂದೋಲನಗಳನ್ನು ಮಾಡೋಣ, ತಯಾರಿಕಾ ಘಟಕಗಳೆದುರು ಸತ್ಯಾಗ್ರಹ ಮಾಡೋಣ. ಮಾರಾಟಗಾರರಿಗೆ ಮಾರದಂತೆ ತಾಕೀತು ಮಾಡೋಣ.

ಇದಕ್ಕಾಗಿ ಸಹಕರಿಸಲು, ಸಲಹೆ, ಸಲಕರಣೆಗೆ, ಸಹಭಾಗಿತ್ವಕ್ಕೆ ಕೈಜೋಡಿಸಿ, ಆದಿ ಇಂದ ಅಂತ್ಯದವರೆಗೆ ಕೈ ಕೊಡದೆ, ಕೈ ಬಿಡದೆ ಸರಪಳಿಯಂತೆ, ತಡೆ ಗೋಡೆಗಳಂತೆ ನಿಂತು ನಿಭಾಯಿಸುವುದಕ್ಕೆ ಬದ್ದರಾಗಿ ಬನ್ನಿ. ನಮ್ಮಿಂದಾದ ಅಳಿಲು ಸೇವೆ ಒಬ್ಬರಿಗೆ ಒಂದು ಕ್ಷಣ ಹಾಯಾಗಿದೆ ಎಂದೆನಿಸಿದರೂ ನಮ್ಮ ಕಾರ್ಯ, ಜೀವನ ಸಾರ್ಥಕವಾದಂತೆ.
ಬನ್ನಿ ಕೖ ಜೋಡಿಸಿ, ನಡೆಸಿ, ವಿಪುಲವಾದ ಫಲ ನೀಡಲು ಪಣತೊಟ್ಟು ನಿಲ್ಲಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

45 minutes ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

2 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

14 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

15 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

15 hours ago