Opinion

ಹಬ್ಬ ಹರಿದಿನಗಳು, ಕಾರ್ಯಕ್ರಮಗಳು ಪರಿಸರಕ್ಕೆ ಧಕ್ಕೆ ತರದಿರಲಿ | ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾವು ಸ್ವಾತಂತ್ರ್ಯ ದಿನಾಚರಣೆಯನ್ನು(Independence day) ದೇಶದ ಸ್ವ್ಯಾತಂತ್ರ್ಯಕ್ಕಾಗಿ ಮಡಿದ ಹೋರಾಟಗಾರರಿಗೆ ನಮನ ಸಲ್ಲಿಸಲು ಮಾಡುತ್ತಿದ್ದೇವೆಯಾ..? ಇಲ್ಲಾ ನಮ್ಮ ಪ್ರಕೃತಿಯನ್ನು ಹಾಳು ಮಾಡಲು ಮಾಡುತ್ತಿದ್ದೇವಾ ಅನ್ನುವ ಅನುಮಾನ ಮೂಡುತ್ತದೆ. ಮುಂಬರುವ ದಿನಗಳಲ್ಲಿ ನಾಡಹಬ್ಬ, ಗಣ್ಯಾತಿಗಣ್ಯರು ಮಾಡುವ ಕಾರ್ಯಕ್ರಮ, ಸಾಮೂಹಿಕವಾಗಿ ಮಾಡುವ ಯಾವುದೇ ಕಾರ್ಯಕ್ರಮಗಳಲ್ಲಿ ಅದಕ್ಕಾಗಿ ಬಳಸುವ, ದಾನ, ಮಂಟಪಗಳು, ಚಿತ್ರಗಳು, ಸರ್ಕಾರೀ ಕಟ್ಟಡಗಳು, ಸಾರ್ವಜನಿಕ ಸ್ಥಳಗಳಲ್ಲಿ, ಕಣ್ಣಿಗ ಕಾಣುವಂತೆ ಚಿತ್ರಸಹಿತ, ಪ್ಲಾಸ್ಟಿಕ್, ರಬ್ಬರ್ ಇತರೆ ತ್ಯಾಜ್ಯದಿಂದಾಗುವ ತೊಂದರೆಗಳ ವಿವರಣೆ ಇರುವ ಫಲಕ ಕಡ್ಡಾಯ ಮಾಡಬೇಕು.

Advertisement
Advertisement

ಈ ಮಾಹಿತಿಯನ್ನು ಓದಿದ ಕೆಲವೇ ಕೆಲವರಾದರು ಸಹೖದಯಿಗಳು, ಕಾರ್ಯುಪ್ರವೃತ್ತರಾದರೆ ಸಾಕು. ಒಬ್ಬರಿಂದ ಒಬ್ಬರನ್ನು ಜಾಗೃತಗೊಳಿಸಲು ಸಾಧ್ಯವಾದರೆ ಆ ಜಾಗೃತದಿಂದಾಗುವ ಮುಂದಿನ ಕಾರ್ಯ ಸದಾ ಸಾಕಾರದೆಡೆ ಇರುತ್ತದೆ. ಇದು ಸರಿ ಎನಿಸಿದರೆ, ಇದಕ್ಕೆ ಪೂರಕವಾದ ಚಿತ್ರಗಳು, ಸೂಕ್ತ ಸಾಕ್ಷಚಿತ್ರಗಳನ್ನು ಕಲೆಹಾಕಿ, ಸಂಭಂದ ಪಟ್ಟ ಅಧಿಕಾರಿಗಳಿಗೆ ಸವಿವರ, ಸಚಿತ್ರಸಹಿತ, ದೂರು ನೀಡಿ. ಹಾನಿ ಕಾರಕ ವಸ್ತುಗಳನ್ನಳ ತಯಾರಿಕೆ ಖಡ್ಡಾಯವಾಗಿ ನಿಲ್ಲಿಸಲು, ಬಳಕೆಗೆ ನಿರ್ದೇಶನಗಳನ್ನು ಹೇರಲು ಪತ್ರಮುಕೇನ ಆಗ್ರಹಿಸೋಣ. ಆಂದೋಲನಗಳನ್ನು ಮಾಡೋಣ, ತಯಾರಿಕಾ ಘಟಕಗಳೆದುರು ಸತ್ಯಾಗ್ರಹ ಮಾಡೋಣ. ಮಾರಾಟಗಾರರಿಗೆ ಮಾರದಂತೆ ತಾಕೀತು ಮಾಡೋಣ.

ಇದಕ್ಕಾಗಿ ಸಹಕರಿಸಲು, ಸಲಹೆ, ಸಲಕರಣೆಗೆ, ಸಹಭಾಗಿತ್ವಕ್ಕೆ ಕೈಜೋಡಿಸಿ, ಆದಿ ಇಂದ ಅಂತ್ಯದವರೆಗೆ ಕೈ ಕೊಡದೆ, ಕೈ ಬಿಡದೆ ಸರಪಳಿಯಂತೆ, ತಡೆ ಗೋಡೆಗಳಂತೆ ನಿಂತು ನಿಭಾಯಿಸುವುದಕ್ಕೆ ಬದ್ದರಾಗಿ ಬನ್ನಿ. ನಮ್ಮಿಂದಾದ ಅಳಿಲು ಸೇವೆ ಒಬ್ಬರಿಗೆ ಒಂದು ಕ್ಷಣ ಹಾಯಾಗಿದೆ ಎಂದೆನಿಸಿದರೂ ನಮ್ಮ ಕಾರ್ಯ, ಜೀವನ ಸಾರ್ಥಕವಾದಂತೆ.
ಬನ್ನಿ ಕೖ ಜೋಡಿಸಿ, ನಡೆಸಿ, ವಿಪುಲವಾದ ಫಲ ನೀಡಲು ಪಣತೊಟ್ಟು ನಿಲ್ಲಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

13 hours ago

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

1 day ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

2 days ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

2 days ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago