Advertisement
Opinion

ಹಬ್ಬ ಹರಿದಿನಗಳು, ಕಾರ್ಯಕ್ರಮಗಳು ಪರಿಸರಕ್ಕೆ ಧಕ್ಕೆ ತರದಿರಲಿ | ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ

Share

ನಾವು ಸ್ವಾತಂತ್ರ್ಯ ದಿನಾಚರಣೆಯನ್ನು(Independence day) ದೇಶದ ಸ್ವ್ಯಾತಂತ್ರ್ಯಕ್ಕಾಗಿ ಮಡಿದ ಹೋರಾಟಗಾರರಿಗೆ ನಮನ ಸಲ್ಲಿಸಲು ಮಾಡುತ್ತಿದ್ದೇವೆಯಾ..? ಇಲ್ಲಾ ನಮ್ಮ ಪ್ರಕೃತಿಯನ್ನು ಹಾಳು ಮಾಡಲು ಮಾಡುತ್ತಿದ್ದೇವಾ ಅನ್ನುವ ಅನುಮಾನ ಮೂಡುತ್ತದೆ. ಮುಂಬರುವ ದಿನಗಳಲ್ಲಿ ನಾಡಹಬ್ಬ, ಗಣ್ಯಾತಿಗಣ್ಯರು ಮಾಡುವ ಕಾರ್ಯಕ್ರಮ, ಸಾಮೂಹಿಕವಾಗಿ ಮಾಡುವ ಯಾವುದೇ ಕಾರ್ಯಕ್ರಮಗಳಲ್ಲಿ ಅದಕ್ಕಾಗಿ ಬಳಸುವ, ದಾನ, ಮಂಟಪಗಳು, ಚಿತ್ರಗಳು, ಸರ್ಕಾರೀ ಕಟ್ಟಡಗಳು, ಸಾರ್ವಜನಿಕ ಸ್ಥಳಗಳಲ್ಲಿ, ಕಣ್ಣಿಗ ಕಾಣುವಂತೆ ಚಿತ್ರಸಹಿತ, ಪ್ಲಾಸ್ಟಿಕ್, ರಬ್ಬರ್ ಇತರೆ ತ್ಯಾಜ್ಯದಿಂದಾಗುವ ತೊಂದರೆಗಳ ವಿವರಣೆ ಇರುವ ಫಲಕ ಕಡ್ಡಾಯ ಮಾಡಬೇಕು.

ಈ ಮಾಹಿತಿಯನ್ನು ಓದಿದ ಕೆಲವೇ ಕೆಲವರಾದರು ಸಹೖದಯಿಗಳು, ಕಾರ್ಯುಪ್ರವೃತ್ತರಾದರೆ ಸಾಕು. ಒಬ್ಬರಿಂದ ಒಬ್ಬರನ್ನು ಜಾಗೃತಗೊಳಿಸಲು ಸಾಧ್ಯವಾದರೆ ಆ ಜಾಗೃತದಿಂದಾಗುವ ಮುಂದಿನ ಕಾರ್ಯ ಸದಾ ಸಾಕಾರದೆಡೆ ಇರುತ್ತದೆ. ಇದು ಸರಿ ಎನಿಸಿದರೆ, ಇದಕ್ಕೆ ಪೂರಕವಾದ ಚಿತ್ರಗಳು, ಸೂಕ್ತ ಸಾಕ್ಷಚಿತ್ರಗಳನ್ನು ಕಲೆಹಾಕಿ, ಸಂಭಂದ ಪಟ್ಟ ಅಧಿಕಾರಿಗಳಿಗೆ ಸವಿವರ, ಸಚಿತ್ರಸಹಿತ, ದೂರು ನೀಡಿ. ಹಾನಿ ಕಾರಕ ವಸ್ತುಗಳನ್ನಳ ತಯಾರಿಕೆ ಖಡ್ಡಾಯವಾಗಿ ನಿಲ್ಲಿಸಲು, ಬಳಕೆಗೆ ನಿರ್ದೇಶನಗಳನ್ನು ಹೇರಲು ಪತ್ರಮುಕೇನ ಆಗ್ರಹಿಸೋಣ. ಆಂದೋಲನಗಳನ್ನು ಮಾಡೋಣ, ತಯಾರಿಕಾ ಘಟಕಗಳೆದುರು ಸತ್ಯಾಗ್ರಹ ಮಾಡೋಣ. ಮಾರಾಟಗಾರರಿಗೆ ಮಾರದಂತೆ ತಾಕೀತು ಮಾಡೋಣ.

ಇದಕ್ಕಾಗಿ ಸಹಕರಿಸಲು, ಸಲಹೆ, ಸಲಕರಣೆಗೆ, ಸಹಭಾಗಿತ್ವಕ್ಕೆ ಕೈಜೋಡಿಸಿ, ಆದಿ ಇಂದ ಅಂತ್ಯದವರೆಗೆ ಕೈ ಕೊಡದೆ, ಕೈ ಬಿಡದೆ ಸರಪಳಿಯಂತೆ, ತಡೆ ಗೋಡೆಗಳಂತೆ ನಿಂತು ನಿಭಾಯಿಸುವುದಕ್ಕೆ ಬದ್ದರಾಗಿ ಬನ್ನಿ. ನಮ್ಮಿಂದಾದ ಅಳಿಲು ಸೇವೆ ಒಬ್ಬರಿಗೆ ಒಂದು ಕ್ಷಣ ಹಾಯಾಗಿದೆ ಎಂದೆನಿಸಿದರೂ ನಮ್ಮ ಕಾರ್ಯ, ಜೀವನ ಸಾರ್ಥಕವಾದಂತೆ.
ಬನ್ನಿ ಕೖ ಜೋಡಿಸಿ, ನಡೆಸಿ, ವಿಪುಲವಾದ ಫಲ ನೀಡಲು ಪಣತೊಟ್ಟು ನಿಲ್ಲಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

6 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

7 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago