ನಾವು ಸ್ವಾತಂತ್ರ್ಯ ದಿನಾಚರಣೆಯನ್ನು(Independence day) ದೇಶದ ಸ್ವ್ಯಾತಂತ್ರ್ಯಕ್ಕಾಗಿ ಮಡಿದ ಹೋರಾಟಗಾರರಿಗೆ ನಮನ ಸಲ್ಲಿಸಲು ಮಾಡುತ್ತಿದ್ದೇವೆಯಾ..? ಇಲ್ಲಾ ನಮ್ಮ ಪ್ರಕೃತಿಯನ್ನು ಹಾಳು ಮಾಡಲು ಮಾಡುತ್ತಿದ್ದೇವಾ ಅನ್ನುವ ಅನುಮಾನ ಮೂಡುತ್ತದೆ. ಮುಂಬರುವ ದಿನಗಳಲ್ಲಿ ನಾಡಹಬ್ಬ, ಗಣ್ಯಾತಿಗಣ್ಯರು ಮಾಡುವ ಕಾರ್ಯಕ್ರಮ, ಸಾಮೂಹಿಕವಾಗಿ ಮಾಡುವ ಯಾವುದೇ ಕಾರ್ಯಕ್ರಮಗಳಲ್ಲಿ ಅದಕ್ಕಾಗಿ ಬಳಸುವ, ದಾನ, ಮಂಟಪಗಳು, ಚಿತ್ರಗಳು, ಸರ್ಕಾರೀ ಕಟ್ಟಡಗಳು, ಸಾರ್ವಜನಿಕ ಸ್ಥಳಗಳಲ್ಲಿ, ಕಣ್ಣಿಗ ಕಾಣುವಂತೆ ಚಿತ್ರಸಹಿತ, ಪ್ಲಾಸ್ಟಿಕ್, ರಬ್ಬರ್ ಇತರೆ ತ್ಯಾಜ್ಯದಿಂದಾಗುವ ತೊಂದರೆಗಳ ವಿವರಣೆ ಇರುವ ಫಲಕ ಕಡ್ಡಾಯ ಮಾಡಬೇಕು.
ಈ ಮಾಹಿತಿಯನ್ನು ಓದಿದ ಕೆಲವೇ ಕೆಲವರಾದರು ಸಹೖದಯಿಗಳು, ಕಾರ್ಯುಪ್ರವೃತ್ತರಾದರೆ ಸಾಕು. ಒಬ್ಬರಿಂದ ಒಬ್ಬರನ್ನು ಜಾಗೃತಗೊಳಿಸಲು ಸಾಧ್ಯವಾದರೆ ಆ ಜಾಗೃತದಿಂದಾಗುವ ಮುಂದಿನ ಕಾರ್ಯ ಸದಾ ಸಾಕಾರದೆಡೆ ಇರುತ್ತದೆ. ಇದು ಸರಿ ಎನಿಸಿದರೆ, ಇದಕ್ಕೆ ಪೂರಕವಾದ ಚಿತ್ರಗಳು, ಸೂಕ್ತ ಸಾಕ್ಷಚಿತ್ರಗಳನ್ನು ಕಲೆಹಾಕಿ, ಸಂಭಂದ ಪಟ್ಟ ಅಧಿಕಾರಿಗಳಿಗೆ ಸವಿವರ, ಸಚಿತ್ರಸಹಿತ, ದೂರು ನೀಡಿ. ಹಾನಿ ಕಾರಕ ವಸ್ತುಗಳನ್ನಳ ತಯಾರಿಕೆ ಖಡ್ಡಾಯವಾಗಿ ನಿಲ್ಲಿಸಲು, ಬಳಕೆಗೆ ನಿರ್ದೇಶನಗಳನ್ನು ಹೇರಲು ಪತ್ರಮುಕೇನ ಆಗ್ರಹಿಸೋಣ. ಆಂದೋಲನಗಳನ್ನು ಮಾಡೋಣ, ತಯಾರಿಕಾ ಘಟಕಗಳೆದುರು ಸತ್ಯಾಗ್ರಹ ಮಾಡೋಣ. ಮಾರಾಟಗಾರರಿಗೆ ಮಾರದಂತೆ ತಾಕೀತು ಮಾಡೋಣ.
ಇದಕ್ಕಾಗಿ ಸಹಕರಿಸಲು, ಸಲಹೆ, ಸಲಕರಣೆಗೆ, ಸಹಭಾಗಿತ್ವಕ್ಕೆ ಕೈಜೋಡಿಸಿ, ಆದಿ ಇಂದ ಅಂತ್ಯದವರೆಗೆ ಕೈ ಕೊಡದೆ, ಕೈ ಬಿಡದೆ ಸರಪಳಿಯಂತೆ, ತಡೆ ಗೋಡೆಗಳಂತೆ ನಿಂತು ನಿಭಾಯಿಸುವುದಕ್ಕೆ ಬದ್ದರಾಗಿ ಬನ್ನಿ. ನಮ್ಮಿಂದಾದ ಅಳಿಲು ಸೇವೆ ಒಬ್ಬರಿಗೆ ಒಂದು ಕ್ಷಣ ಹಾಯಾಗಿದೆ ಎಂದೆನಿಸಿದರೂ ನಮ್ಮ ಕಾರ್ಯ, ಜೀವನ ಸಾರ್ಥಕವಾದಂತೆ.
ಬನ್ನಿ ಕೖ ಜೋಡಿಸಿ, ನಡೆಸಿ, ವಿಪುಲವಾದ ಫಲ ನೀಡಲು ಪಣತೊಟ್ಟು ನಿಲ್ಲಿ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…