Advertisement
Opinion

ಹಬ್ಬ ಹರಿದಿನಗಳು, ಕಾರ್ಯಕ್ರಮಗಳು ಪರಿಸರಕ್ಕೆ ಧಕ್ಕೆ ತರದಿರಲಿ | ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ

Share

ನಾವು ಸ್ವಾತಂತ್ರ್ಯ ದಿನಾಚರಣೆಯನ್ನು(Independence day) ದೇಶದ ಸ್ವ್ಯಾತಂತ್ರ್ಯಕ್ಕಾಗಿ ಮಡಿದ ಹೋರಾಟಗಾರರಿಗೆ ನಮನ ಸಲ್ಲಿಸಲು ಮಾಡುತ್ತಿದ್ದೇವೆಯಾ..? ಇಲ್ಲಾ ನಮ್ಮ ಪ್ರಕೃತಿಯನ್ನು ಹಾಳು ಮಾಡಲು ಮಾಡುತ್ತಿದ್ದೇವಾ ಅನ್ನುವ ಅನುಮಾನ ಮೂಡುತ್ತದೆ. ಮುಂಬರುವ ದಿನಗಳಲ್ಲಿ ನಾಡಹಬ್ಬ, ಗಣ್ಯಾತಿಗಣ್ಯರು ಮಾಡುವ ಕಾರ್ಯಕ್ರಮ, ಸಾಮೂಹಿಕವಾಗಿ ಮಾಡುವ ಯಾವುದೇ ಕಾರ್ಯಕ್ರಮಗಳಲ್ಲಿ ಅದಕ್ಕಾಗಿ ಬಳಸುವ, ದಾನ, ಮಂಟಪಗಳು, ಚಿತ್ರಗಳು, ಸರ್ಕಾರೀ ಕಟ್ಟಡಗಳು, ಸಾರ್ವಜನಿಕ ಸ್ಥಳಗಳಲ್ಲಿ, ಕಣ್ಣಿಗ ಕಾಣುವಂತೆ ಚಿತ್ರಸಹಿತ, ಪ್ಲಾಸ್ಟಿಕ್, ರಬ್ಬರ್ ಇತರೆ ತ್ಯಾಜ್ಯದಿಂದಾಗುವ ತೊಂದರೆಗಳ ವಿವರಣೆ ಇರುವ ಫಲಕ ಕಡ್ಡಾಯ ಮಾಡಬೇಕು.

ಈ ಮಾಹಿತಿಯನ್ನು ಓದಿದ ಕೆಲವೇ ಕೆಲವರಾದರು ಸಹೖದಯಿಗಳು, ಕಾರ್ಯುಪ್ರವೃತ್ತರಾದರೆ ಸಾಕು. ಒಬ್ಬರಿಂದ ಒಬ್ಬರನ್ನು ಜಾಗೃತಗೊಳಿಸಲು ಸಾಧ್ಯವಾದರೆ ಆ ಜಾಗೃತದಿಂದಾಗುವ ಮುಂದಿನ ಕಾರ್ಯ ಸದಾ ಸಾಕಾರದೆಡೆ ಇರುತ್ತದೆ. ಇದು ಸರಿ ಎನಿಸಿದರೆ, ಇದಕ್ಕೆ ಪೂರಕವಾದ ಚಿತ್ರಗಳು, ಸೂಕ್ತ ಸಾಕ್ಷಚಿತ್ರಗಳನ್ನು ಕಲೆಹಾಕಿ, ಸಂಭಂದ ಪಟ್ಟ ಅಧಿಕಾರಿಗಳಿಗೆ ಸವಿವರ, ಸಚಿತ್ರಸಹಿತ, ದೂರು ನೀಡಿ. ಹಾನಿ ಕಾರಕ ವಸ್ತುಗಳನ್ನಳ ತಯಾರಿಕೆ ಖಡ್ಡಾಯವಾಗಿ ನಿಲ್ಲಿಸಲು, ಬಳಕೆಗೆ ನಿರ್ದೇಶನಗಳನ್ನು ಹೇರಲು ಪತ್ರಮುಕೇನ ಆಗ್ರಹಿಸೋಣ. ಆಂದೋಲನಗಳನ್ನು ಮಾಡೋಣ, ತಯಾರಿಕಾ ಘಟಕಗಳೆದುರು ಸತ್ಯಾಗ್ರಹ ಮಾಡೋಣ. ಮಾರಾಟಗಾರರಿಗೆ ಮಾರದಂತೆ ತಾಕೀತು ಮಾಡೋಣ.

ಇದಕ್ಕಾಗಿ ಸಹಕರಿಸಲು, ಸಲಹೆ, ಸಲಕರಣೆಗೆ, ಸಹಭಾಗಿತ್ವಕ್ಕೆ ಕೈಜೋಡಿಸಿ, ಆದಿ ಇಂದ ಅಂತ್ಯದವರೆಗೆ ಕೈ ಕೊಡದೆ, ಕೈ ಬಿಡದೆ ಸರಪಳಿಯಂತೆ, ತಡೆ ಗೋಡೆಗಳಂತೆ ನಿಂತು ನಿಭಾಯಿಸುವುದಕ್ಕೆ ಬದ್ದರಾಗಿ ಬನ್ನಿ. ನಮ್ಮಿಂದಾದ ಅಳಿಲು ಸೇವೆ ಒಬ್ಬರಿಗೆ ಒಂದು ಕ್ಷಣ ಹಾಯಾಗಿದೆ ಎಂದೆನಿಸಿದರೂ ನಮ್ಮ ಕಾರ್ಯ, ಜೀವನ ಸಾರ್ಥಕವಾದಂತೆ.
ಬನ್ನಿ ಕೖ ಜೋಡಿಸಿ, ನಡೆಸಿ, ವಿಪುಲವಾದ ಫಲ ನೀಡಲು ಪಣತೊಟ್ಟು ನಿಲ್ಲಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

11 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

14 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

14 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

18 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

18 hours ago