Advertisement
ಸುದ್ದಿಗಳು

ಪಿಂಚಣಿದಾರರ ಮನೆ ಬಾಗಿಲಿಗೆ ಒದಗಿಸಲು ಕ್ರಮ |

Share

ಜೀವಂತ ಪ್ರಮಾಣ ಪತ್ರವನ್ನು ಇ ವಿದ್ಯುನ್ಮಾನ ಆಡಳಿತ ಅಡಿಯಲ್ಲಿ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಖಜಾನೆ ಇಲಾಖೆ ಅಪರ ನಿರ್ದೇಶಕಿ ಡಾ.ಭಾಗ್ಯಲಕ್ಷ್ಮಿ ತಿಳಿಸಿದರು.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಖಜಾನೆ ಇಲಾಖೆ ಮತ್ತು ಭಾರತೀಯ ಅಂಚೆ ಇಲಾಖೆಯ ನಡುವೆ ಆಗಿರುವ ಒಪ್ಪಂದದಂತೆ ಜೀವಂತ ಪ್ರಮಾಣ ಪತ್ರವನ್ನು ಇ ವಿದ್ಯುನ್ಮಾನ ಆಡಳಿತ ಅಡಿಯಲ್ಲಿ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಸೇವೆ ಒದಗಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ 5 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿದ್ದು, ಪ್ರತಿ ವರ್ಷ ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ಜೀವಂತ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ.

ಇನ್ನು ಮುಂದೆ ಜೀವಂತ ಪ್ರಮಾಣ ಪತ್ರಗಳನ್ನು ಡಿಜಿಟಲ್ ಆಗಿ ಸಲ್ಲಿಸುವ ವ್ಯವಸ್ಥೆಯನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಒದಗಿಸುತ್ತದೆ. ರಾಜ್ಯ ಸರ್ಕಾರದ ಪಿಂಚಣಿದಾರರಿಗೆ ಈ ಸೇವೆ ವಿಸ್ತರಿಸಲು ಖಜಾನೆ ಇಲಾಖೆ ಮತ್ತು ಭಾರತೀಯ ಅಂಚೆ ಇಲಾಖೆ ಸಹಯೋಗಯೊಂದಿಗೆ ಸೌಲಭ್ಯವನ್ನು ಒದಗಿಸಲು ಉದ್ದೇಶಿಸಲಾಗಿದೆ. ಇ ಜೀವಂತ ಪ್ರಮಾಣ ಪತ್ರ ಪಡೆಯಲು ಪಿಂಚಣಿದಾರರು ತಮ್ಮ ಹೆಸರು, ಪಿಪಿಓ ಸಂಖ್ಯೆ, ಬ್ಯಾಂಕು ಖಾತೆಯ ವಿವರ, ವಿಳಾಸ, ಪಿನ್ ಕೋಡ್ ಆಧಾರ್ ಸಂಖ್ಯೆ, ಮೊಬೈಲು ಸಂಖ್ಯೆಯ ವಿವರಗಳನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕಿಗೆ ಒದಗಿಸಬೇಕು ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

5 hours ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

5 hours ago

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳಿಗಾಗಿ 3 ಹೊಸ ಕಾರಿಡಾರ್‌

ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…

16 hours ago

ಹವಾಮಾನ ವರದಿ | 29-08-2026 | ಕರ್ನಾಟಕದಲ್ಲಿ ಸೆಪ್ಟೆಂಬರ್‌ ಆರಂಭದಲ್ಲಿ ಮಳೆ ಚುರುಕಾಗುವ ಲಕ್ಷಣ…?

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…

16 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

2 days ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

2 days ago