ಅತಿಸಾರ ಅಥವಾ ಇತರೆ ಯಾವುದೇ ಕಾರಣದಿಂದ ದೇಹ ನಿರ್ಜಲೀಕರಣಗೊಂಡಾಗ ನೀಡುವ ಓಆರ್ಎಸ್ (ORS) (ಓರಲ್ ರೀಹೈಡ್ರೇಷನ್ ಸೊಲ್ಯೂಷನ್) ಚಿಕಿತ್ಸೆ ಸಂಶೋಧಿಸುವ ಮೂಲಕ ವಿಶ್ವದಾದ್ಯಂತ ಕೋಟ್ಯಾಂತರ ಜೀವಗಳನ್ನು ಕಾಪಾಡಿದ್ದ ಖ್ಯಾತ ವೈದ್ಯ ಡಾ.ದಿಲೀಪ್ ಮಹಲ್ ನಬೀಸ್ (87)(Dr Dilip Mahalanabis ) ಭಾನುವಾರ ಕೋಲ್ಕತ್ತಾದಲ್ಲಿ ನಿಧನರಾದರು.
ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ದಿಲೀಪ್ ಅವರನ್ನು 2 ವಾರಗಳ ಹಿಂದೆ ಪಶ್ಚಿಮ ಬಂಗಾಳ ರಾಜಧಾನಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಭಾನುವಾರ ರಾತ್ರಿ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…