ವಿಟ್ಲದ ಸಿಪಿಸಿಆರ್ ಐ ಸಂಸ್ಥೆಯ ನೂತನ ಮುಖ್ಯಸ್ಥರಾಗಿ ಡಾ. ಎಂ. ಕೆ. ರಾಜೇಶ್ ನೇಮಕವಾಗಿದ್ದಾರೆ. ಇವರು ಕಾಸರಗೋಡಿನ ಸಿ.ಪಿ.ಸಿ.ಆರ್.ಐ ಸಂಸ್ಥೆಯಲ್ಲಿ ಟಿಶ್ಯೂ ಕಲ್ಚರ್ ಮತ್ತು ಜೈವಿಕ ತಂತ್ರಜ್ಞಾನ ವಿಭಾಗದಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಪ್ರಸ್ತುತ ಪ್ರಧಾನ ವಿಜ್ಞಾನಿಯಾಗಿದ್ದಾರೆ. ಹಲವಾರು ಸಂಶೋಧನೆ, ಅಧ್ಯಯನದ ಮೂಲಕ ಕೃಷಿಕ ಸ್ನೇಹಿಯಾಗಿ ಕೆಲಸ ಮಾಡಿದ್ದರು. ಇದೀಗ ವಿಟ್ಲ ಸಿಪಿಸಿಆರ್ಐ ಮುಖ್ಯಸ್ಥರಾಗಿದ್ದಾರೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…